Webdunia - Bharat's app for daily news and videos

Install App

ಮಂಡ್ಯ ಫ್ಯಾನ್ಸ್ ಗಾಗಿ ಮತ್ತೊಮ್ಮೆ ಕಾಟೇರ ಪ್ರಿ ರಿಲೀಸ್ ಈವೆಂಟ್

Webdunia
ಬುಧವಾರ, 20 ಡಿಸೆಂಬರ್ 2023 (10:45 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ಟ್ರೈಲರ್ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಟ್ರೈಲರ್ ಲಾಂಚ್ ಮಾಡಿದ್ದರು. ಇದೀಗ ಎರಡನೇ ಬಾರಿಗೆ ಕಾಟೇರ ಪ್ರಿ ರಿಲೀಸ್ ಈವೆಂಟ್ ನಡೆಯಿದೆ.

ಮಂಡ್ಯ ಫ್ಯಾನ್ಸ್ ಜೊತೆ ದರ್ಶನ್ ಗೆ ವಿಶೇಷ ಬಂಧವಿದೆ. ಜೊತೆಗೆ ರೈತರನ್ನು ಅಪಾರ ಗೌರವಿಸುವ ನಟ ದರ್ಶನ್. ಹೀಗಾಗಿ ಮಂಡ್ಯದಲ್ಲಿ ರೈತರಿಗಾಗಿಯೇ ಮತ್ತೊಮ್ಮೆ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ.

ಡಿಸೆಂಬರ್ 23 ರಂದು ಸಂಜೆ 5 ಗಂಟೆಯಿಂದ ಮಂಡ್ಯದ ಬಾಯ್ಸ್ ಕಾಲೇಜ್ ಮೈದಾನದಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ. ರೈತರ ದಿನದಂದು ರೈತರಿಗಾಗಿಯೇ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಿದೆ. ಜೊತೆಗೆ ಅಂದು ಕಾಟೇರ ಸಿನಿಮಾದ ರೈತರ ಕುರಿತಾದ ಹಾಡೊಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments