ಮಂಡ್ಯ ಫ್ಯಾನ್ಸ್ ಗಾಗಿ ಮತ್ತೊಮ್ಮೆ ಕಾಟೇರ ಪ್ರಿ ರಿಲೀಸ್ ಈವೆಂಟ್

Webdunia
ಬುಧವಾರ, 20 ಡಿಸೆಂಬರ್ 2023 (10:45 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ಟ್ರೈಲರ್ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಟ್ರೈಲರ್ ಲಾಂಚ್ ಮಾಡಿದ್ದರು. ಇದೀಗ ಎರಡನೇ ಬಾರಿಗೆ ಕಾಟೇರ ಪ್ರಿ ರಿಲೀಸ್ ಈವೆಂಟ್ ನಡೆಯಿದೆ.

ಮಂಡ್ಯ ಫ್ಯಾನ್ಸ್ ಜೊತೆ ದರ್ಶನ್ ಗೆ ವಿಶೇಷ ಬಂಧವಿದೆ. ಜೊತೆಗೆ ರೈತರನ್ನು ಅಪಾರ ಗೌರವಿಸುವ ನಟ ದರ್ಶನ್. ಹೀಗಾಗಿ ಮಂಡ್ಯದಲ್ಲಿ ರೈತರಿಗಾಗಿಯೇ ಮತ್ತೊಮ್ಮೆ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ.

ಡಿಸೆಂಬರ್ 23 ರಂದು ಸಂಜೆ 5 ಗಂಟೆಯಿಂದ ಮಂಡ್ಯದ ಬಾಯ್ಸ್ ಕಾಲೇಜ್ ಮೈದಾನದಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ. ರೈತರ ದಿನದಂದು ರೈತರಿಗಾಗಿಯೇ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಿದೆ. ಜೊತೆಗೆ ಅಂದು ಕಾಟೇರ ಸಿನಿಮಾದ ರೈತರ ಕುರಿತಾದ ಹಾಡೊಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ರಿಯಲ್ ಸ್ಟಾರ್ ಉಪೇಂದ್ರ ಮದುವೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ಮುಂದಿನ ಸುದ್ದಿ
Show comments