Webdunia - Bharat's app for daily news and videos

Install App

ರೈತರಿಗೆ ಸಿಂಪತಿ ಬೇಕಾಗಿಲ್ಲ, ನ್ಯಾಯ ಕೊಡಿ: ಕಾಟೇರ ವೇದಿಕೆಯಲ್ಲಿ ದರ್ಶನ್

Webdunia
ಭಾನುವಾರ, 24 ಡಿಸೆಂಬರ್ 2023 (09:16 IST)
` ಮಂಡ್ಯ: ಕಾಟೇರ ಸಿನಿಮಾದ ರೈ ಗೀತೆ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆದಿದೆ. ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ನಿನ್ನೆ ರೈತರ ದಿನವಾಗಿದ್ದರಿಂದ ಇದೇ ವಿಶೇಷ ದಿನದಂದೇ ರೈತ ಗೀತೆ ಬಿಡುಗಡೆ ಮಾಡಲಾಗಿದೆ. ನಟ ದರ್ಶನ್ ಯಾವತ್ತೂ ರೈತರ ಪರವಾಗಿ ಮಾತನಾಡುತ್ತಾರೆ. ಇದೀಗ ಕಾಟೇರ ವೇದಿಕೆಯಲ್ಲೂ ರೈತರ ಪರವಾಗಿ ಮಾತನಾಡಿದ್ದಾರೆ.

‘ಹಸಿರು ಶಾಲಿನ ಶಕ್ತಿಯ ಅರಿವು ನನಗಿದೆ. ರೈತರಿಗೆ ಅನ್ಯಾಯ ಮಾಡಬೇಡಿ. ಅವರಿಗೆ ಸಿಂಪತಿ ಬೇಕಾಗಿಲ್ಲ. ಬೆಳೆದ ಬೆಳೆಗೆ ನ್ಯಾಯವಾದ ಬೆಲೆ ಕೊಟ್ಟರೆ ಸಾಕು’ ಎಂದರು.

ಬಳಿಕ ‘ರೈತರೇ ನಿಮ್ಮ ಬಳಿ ಎಷ್ಟೇ ಭೂಮಿ ಇರಲಿ, ಅದನ್ನು ಮಾರಿಕೊಳ್ಳುವ ಕೆಲಸ ಮಾಡಬೇಡಿ. ಒಳ್ಳೆ ರೇಟು ಕೊಡುತ್ತಾರೆಂದು ಮಾರಿದರೆ ಅಕ್ಕಿ ಬೆಳೆಯಲು, ಗೆಡ್ಡೆ ಗೆಣಸು ಬೆಳೆಯಲು ಸಹ ಜಾಗ ಇರಲ್ಲ. ನ್ಯಾಯವಾದ ಬೆಲೆ ಸಿಕ್ಕರೆ ಪ್ರತಿಯೊಬ್ಬ ರೈತರ ಮನೆಯಲ್ಲೂ ಚಾಪರ್ ಇರುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments