Webdunia - Bharat's app for daily news and videos

Install App

ಮಂಡ್ಯದಲ್ಲಿ ಇಂದು ಕಾಟೇರ ರೈತ ಗೀತೆ ಬಿಡುಗಡೆ

Webdunia
ಶನಿವಾರ, 23 ಡಿಸೆಂಬರ್ 2023 (13:20 IST)
Photo Courtesy: Twitter
ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಇಂದು ಮಂಡ್ಯದಲ್ಲಿ ನಡೆಯಲಿದೆ.

ಇಂದು ರೈತ ದಿನಾಚರಣೆಯ ಅಂಗವಾಗಿ ಚಿತ್ರತಂಡ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ. ಕಾಟೇರ ಸಿನಿಮಾದಲ್ಲಿ ರೈತರ ಕುರಿತಾದ ಹಾಡೊಂದು ಸೃಷ್ಟಿಸಲಾಗಿದ್ದು, ಆ ಹಾಡು ಇಂದು ಮಂಡ್ಯ ಜನರ ಮುಂದೆ ಬಿಡುಗಡೆಯಾಗಲಿದೆ. ಇಂದು ರಾತ್ರಿ 8.16 ಕ್ಕೆ ಆನಂದ್ ಅಡಿಯೂ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗಲಿದೆ.

ಇದಕ್ಕೆ ಮೊದಲು ಚಿತ್ರತಂಡ ಹುಬ್ಬಳ್ಳಿಯಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೈಲರ್ ಲೋಕಾರ್ಪಣೆ ಮಾಡಿದ್ದರು.

ಇದೀಗ ರೈತರಿಗಾಗಿಯೇ ವಿಶೇಷ ಪ್ರಿರಿಲೀಸ್ ಈವೆಂಟ್ ಆಯೋಜನೆ ಮಾಡಲಾಗಿದೆ. ಮಂಡ್ಯದಲ್ಲಿ ಬೃಹತ್ ವೇದಿಕೆಯಲ್ಲಿ ಇಂದು ಕಾರ್ಯಕ್ರಮ ನಡೆಯಲಿದ್ದು, ದರ್ಶನ್ ಸೇರಿದಂತೆ ಚಿತ್ರತಂಡ ಹಾಜರಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments