Webdunia - Bharat's app for daily news and videos

Install App

ಕಬ್ಜ ಸಿನಿಮಾ ಯಾಕೆ ನೋಡಬೇಕು?

Webdunia
ಭಾನುವಾರ, 12 ಮಾರ್ಚ್ 2023 (09:10 IST)
Photo Courtesy: Twitter
ಬೆಂಗಳೂರು: ಕನ್ನಡ ಮೂಲದ ಮತ್ತೊಂದು ಸಿನಿಮಾ ವಿಶ್ವ ಮಟ್ಟದಲ್ಲಿ ಸುದ್ದಿ ಮಾಡಲು ಹೊರಟಿದೆ. ಅದು ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾ.

ಆರ್. ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಉಪೇಂದ್ರ ಜೊತೆಗೆ ಶ್ರಿಯಾ ಸರಣ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ರಂತಹ ಘಟಾನುಘಟಿಗಳಿದ್ದಾರೆ.

ಈ ಸಿನಿಮಾ ಇದೀಗ ಕೆಜಿಎಫ್ ಸಿನಿಮಾದಂತೇ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯಾಗಲಿದೆ. ಅದ್ಧೂರಿ ಮೇಕಿಂಗ್, ಸಾಹಸ ದೃಶ್ಯ, ಹಿನ್ನಲೆ ಸಂಗೀತದಿಂದ ಈಗಲೇ ಬಹುಭಾಷೆಗಳಲ್ಲಿ ಕಬ್ಜ ಗಮನಸೆಳೆಯುತ್ತಿದೆ. ಮಾರ್ಚ್ 17 ರಂದು ಚಿತ್ರ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮಾತ್ರವಲ್ಲದೆ, ಬೆಂಗಾಳಿ ಮತ್ತು ಮರಾಠಿಯಲ್ಲೂ ಸಿನಿಮಾ ಬಿಡುಗಡೆಯಾಗುತ್ತಿದೆ. 1980 ರ ದಶಕದ ಭೂಗತ ಕತೆ ಹೊಂದಿರುವ ಸಿನಿಮಾಗಾಗಿ ಅದ್ಧೂರಿ ಸೆಟ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮೂಲಗಳ ಪ್ರಕಾರ ಚಿತ್ರದ ಬಜೆಟ್ 120 ಕೋಟಿ ಗೂ ಅಧಿಕ. ಕೆಜಿಎಫ್, ಕಾಂತಾರ, 777 ಚಾರ್ಲಿ, ವಿಕ್ರಾಂತ್ ರೋಣ ಬಳಿಕ ಮತ್ತೊಂದು ಕನ್ನಡ ಸಿನಿಮಾ ಈಗ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments