Webdunia - Bharat's app for daily news and videos

Install App

ಕಬ್ಜ ರಿಲೀಸ್ ಬೆನ್ನಲ್ಲೇ ನಿರ್ದೇಶಕ ಆರ್.ಚಂದ್ರುಗೆ ಪವನ್ ಕಲ್ಯಾಣ್ ರಿಂದ ಭರ್ಜರಿ ಆಫರ್!

Webdunia
ಶುಕ್ರವಾರ, 17 ಮಾರ್ಚ್ 2023 (09:40 IST)
Photo Courtesy: Twitter
ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ರಿಲೀಸ್ ಆದ ಬೆನ್ನಲ್ಲೇ ನಿರ್ದೇಶಕ ಆರ್.ಚಂದ್ರುಗೆ ಭರ್ಜರಿ ಆಫರ್ ಸಿಕ್ಕಿದೆ.

ಕಬ್ಜ ಸಿನಿಮಾವನ್ನು ವೀಕ್ಷಿಸಿರುವ ತೆಲುಗು ಸ್ಟಾರ್ ನಟ ಪವನ್ ಕಲ್ಯಾಣ್ ತಮಗಾಗಿ ಒಂದು ಸಿನಿಮಾ ನಿರ್ದೇಶನ ಮಾಡಲು ಚಂದ್ರುಗೆ ಆಫರ್ ನೀಡಿದ್ದಾರಂತೆ. ಅಷ್ಟೇ ಅಲ್ಲದೆ, ಚಂದ್ರು ಬಳಿ ಹೊಸ ಪ್ರಾಜೆಕ್ಟ್ ಬಗ್ಗೆ ಮಾತುಕತೆಯನ್ನೂ ನಡೆಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಕಬ್ಜ ಸಿನಿಮಾದಲ್ಲಿ ಭರ್ಜರಿ ಆಕ್ಷನ್ ಸೀಕ್ವೆನ್ಸ್ ಗಳಿವೆ. ಅಲ್ಲದೆ, ವಿಂಟೇಜ್ ಕಾರುಗಳನ್ನು ಬಳಸಿ 80 ರ ದಶಕದ ಚಿತ್ರಣವನ್ನು ಕಟ್ಟಿಕೊಡಲಾಗಿದೆ. ಇದನ್ನೆಲ್ಲಾ ನೋಡಿದ ಪವನ್ ಕಲ್ಯಾಣ್ ಇಂಪ್ರೆಸ್ ಆಗಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments