ಕಬ್ಜ ರಿಲೀಸ್ ಬೆನ್ನಲ್ಲೇ ನಿರ್ದೇಶಕ ಆರ್.ಚಂದ್ರುಗೆ ಪವನ್ ಕಲ್ಯಾಣ್ ರಿಂದ ಭರ್ಜರಿ ಆಫರ್!

Webdunia
ಶುಕ್ರವಾರ, 17 ಮಾರ್ಚ್ 2023 (09:40 IST)
Photo Courtesy: Twitter
ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ರಿಲೀಸ್ ಆದ ಬೆನ್ನಲ್ಲೇ ನಿರ್ದೇಶಕ ಆರ್.ಚಂದ್ರುಗೆ ಭರ್ಜರಿ ಆಫರ್ ಸಿಕ್ಕಿದೆ.

ಕಬ್ಜ ಸಿನಿಮಾವನ್ನು ವೀಕ್ಷಿಸಿರುವ ತೆಲುಗು ಸ್ಟಾರ್ ನಟ ಪವನ್ ಕಲ್ಯಾಣ್ ತಮಗಾಗಿ ಒಂದು ಸಿನಿಮಾ ನಿರ್ದೇಶನ ಮಾಡಲು ಚಂದ್ರುಗೆ ಆಫರ್ ನೀಡಿದ್ದಾರಂತೆ. ಅಷ್ಟೇ ಅಲ್ಲದೆ, ಚಂದ್ರು ಬಳಿ ಹೊಸ ಪ್ರಾಜೆಕ್ಟ್ ಬಗ್ಗೆ ಮಾತುಕತೆಯನ್ನೂ ನಡೆಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಕಬ್ಜ ಸಿನಿಮಾದಲ್ಲಿ ಭರ್ಜರಿ ಆಕ್ಷನ್ ಸೀಕ್ವೆನ್ಸ್ ಗಳಿವೆ. ಅಲ್ಲದೆ, ವಿಂಟೇಜ್ ಕಾರುಗಳನ್ನು ಬಳಸಿ 80 ರ ದಶಕದ ಚಿತ್ರಣವನ್ನು ಕಟ್ಟಿಕೊಡಲಾಗಿದೆ. ಇದನ್ನೆಲ್ಲಾ ನೋಡಿದ ಪವನ್ ಕಲ್ಯಾಣ್ ಇಂಪ್ರೆಸ್ ಆಗಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments