Webdunia - Bharat's app for daily news and videos

Install App

ಮತ್ತೆ ಗುಡುಗಿದ ಕಮಲ್ ಹಾಸನ್

Webdunia
ಬುಧವಾರ, 16 ಆಗಸ್ಟ್ 2017 (10:51 IST)
ಚೆನ್ನೈ: ಸೂಪರ್ ಸ್ಟಾರ್ ಕಮಲ್ ಹಾಸನ್ ಮತ್ತೊಮ್ಮೆ ಆಡಳಿತಾರೂಢ ಎಐಎಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
ಸ್ವಾತಂತ್ರ್ಯೋತ್ಸವ ದಿನ ಟ್ವೀಟ್ ಮಾಡಿರುವ ಕಮಲ್ ಹಾಸನ್ ‘ಭ್ರಷ್ಟ ಆಡಳಿತ ನಡೆಸುತ್ತಿರುವ ಸಿಎಂ ಇ. ಪಳನಿಸ್ವಾಮಿ ತಕ್ಷಣ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಯಾರೂ ಆಗ್ರಹಿಸದಿರುವುದು ನಿಜಕ್ಕೂ ಅಚ್ಚರಿಯಾಗುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದೊಮ್ಮೆ ಕಮಲ್ ಹಾಸನ್ ಆಡಳಿತಾರೂಢ ಡಿಎಂಕೆ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅದಾದ ಮೇಲೆ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ದಟ್ಟವಾಗಿತ್ತು. ಇನ್ನೊಂದು ಮೂಲಗಳ ಪ್ರಕಾರ ಅವರು ಡಿಎಂಕೆ ಸೇರಬಹುದು ಎಂದೂ ಸುದ್ದಿ ಹಬ್ಬಿತ್ತು. ಇದೀಗ ಮತ್ತೆ ಆಡಳಿತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವುದು ಅವರ ರಾಜಕೀಯ ಸೇರ್ಪಡೆ  ವಿಚಾರಕ್ಕೆ ಮತ್ತಷ್ಟು ರೆಕ್ಕೆ  ಪುಕ್ಕ ಹುಟ್ಟಿಕೊಂಡಿದೆ.

ಇದನ್ನೂ ಓದಿ.. ಕರುಣಾನಿಧಿ ಆಸ್ಪತ್ರೆಗೆ ದಾಖಲು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments