Webdunia - Bharat's app for daily news and videos

Install App

ತಮಿಳುನಾಡು ಸರ್ಕಾರ ನೆರವಿಗೆ ಒತ್ತಾಯಿಸಿದ ಸಂಕಷ್ಟದಲ್ಲಿರುವ ಕಮಲ್..!

Webdunia
ಗುರುವಾರ, 13 ಜುಲೈ 2017 (08:56 IST)
ತಮಿಳು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವ ಸೂಪರ್ ಸ್ಟಾರ್ ಕಮಲ್ ಹಾಸನ್, ಕೇರಳ ಸರ್ಕಾರದ ರೀತಿ ತಮಿಳುನಾಡು ಸರ್ಕಾರವೂ ತಮ್ಮ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದ್ದಾರೆ.
 

ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಗಳು ಅಶ್ಲೀ ಶಬ್ದ ಬಳಕೆ ಮತ್ತು ಅರೆಬೆತ್ತಲೆ ಬಟ್ಟೆ ತೊಡುವ ಮೂಲಕ ಹಿಂದೂ ಸಸಂಕೃತಿ ಮತ್ತು ತಮಿಳರ ಧಾರ್ಮಿಕ  ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆರೋಪಿಸಿರುವ ಹಿಂದೂ ಮಕ್ಕಳ ಕಚ್ಚಿ  ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಕ್ರಮದ ನಿರೂಪಕ ಕಮಲ್ ಹಾಸನ್ ಸೇರಿ 14 ಸ್ಪರ್ಧಿಗಳನ್ನ ಬಂಧಿಸುವಂತೆ ಒತ್ತಾಯಿಸಿದೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿರುವ ಕಮಲ್ ಹಾಸನ್, ಕೇರಳದ ಎಡಪಕ್ಷಗಳ ಸರ್ಕಾರ ಹೇಗೆ ಲೈಂಗಿಕ ಕಿರುಕುಳಕ್ಕೊಳಗಾದ ನಟಿ ನೆರವಿಗೆ ಧಾವಿಸಿ ದಿಲೀಪ್`ನನ್ನ ಬಂಧಿಸಲಾಗಿದೆಯೋ ಅದೇ ರೀತಿ ತಮಿಳುನಾಡು ಸರ್ಕಾರ ಸಹ ನೆರವಿಗೆ ಬರುವಂತೆ ಕಮಲ್ ಹಾಸನ್ ಒತ್ತಾಯಿಸಿದ್ದಾರೆ. ತಮಿಳುನಾಡು ಸರ್ಕಾರ ಹೆಚ್ಚು ನನ್ನ ನೆರವಿಗೆ ಬಂದಿಲ್ಲವೆಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ.. ಪರ ಪುರುಷನ ಜೊತೆ ರತಿಕ್ರೀಡೆ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿ.. ಮುಂದೇನಾಯ್ತು ಗೊತ್ತಾ..?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ