Webdunia - Bharat's app for daily news and videos

Install App

ಮದ್ರಾಸ್ ಹೈಕೋರ್ಟ್‌ನಿಂದ ನಟ ಕಮಲ್‌ಹಾಸನ್‌ಗೆ ರಿಲೀಫ್

Webdunia
ಗುರುವಾರ, 4 ಮೇ 2017 (17:09 IST)
ಮಹಾಭಾರತದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದ ತನಿಖೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನಟ ಕಮಲ್‌ಹಾಸನ್‌ಗೆ ರಿಲೀಫ್ ದೊರೆತಂತಾಗಿದೆ.
 
ಮಹಿಳೆಯನ್ನು ಜೂಜಿಗೆ ಇಟ್ಟಿದ್ದ ಗ್ರಂಥವನ್ನು ನಾವು ಪೂಜಿಸುತ್ತೇವೆ ಎಂದು ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಹಿಂದೂ ಮಕ್ಕಳ್ ಕಚ್ಚಿ ಸಂಘಟನೆ ನ್ಯಾಯಾಲಯಕ್ಕೆ ದೂರು ದಾಖಲಿಸಿತ್ತು.
 
ಹಿಂದೂ ಮಕ್ಕಳ್ ಕಚ್ಚಿ ಸಂಘಟನೆ ಸಲ್ಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಕಮಲ್ ಹಾಸನ್, ಮದ್ರಾಸ್ ಹೈಕೋರ್ಟ್ ಮೆಟ್ಟಲೇರಿದ್ದರು. ಇದೀಗ ಮದ್ರಾಸ್ ಹೈಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments