Webdunia - Bharat's app for daily news and videos

Install App

ಯಶ್-ಅಲ್ಲು ಅರ್ಜುನ್ ಗೆ ಕಂಗನಾ ರನಾವತ್ ಬುದ್ಧಿಮಾತು

Webdunia
ಬುಧವಾರ, 26 ಜನವರಿ 2022 (10:32 IST)
ಮುಂಬೈ: ಬಾಲಿವುಡ್ ನಲ್ಲೂ ಸದ್ದು ಮಾಡುವಂತಹ ಸಿನಿಮಾ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್, ಅಲ್ಲು ಅರ್ಜುನ್ ಗೆ ಬಾಲಿವುಡ್ ನಟಿ ಕಂಗನಾ ರನಾವತ್ ಬುದ್ಧಿಮಾತು ಹೇಳಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕಂಗನಾ ರನಾವತ್, ಯಶ್, ಅಲ್ಲು ಅರ್ಜುನ್ ಸೇರಿದಂತೆ ಯಶಸ್ಸು ಕಾಣುತ್ತಿರುವ ದಕ್ಷಿಣ ಭಾರತೀಯ ನಟರಿಗೆ ಕಿವಿ ಮಾತು ಹೇಳಿದ್ದಾರೆ.

ದಕ್ಷಿಣ ಭಾರತದ ನಟರಾದ ಯಶ್, ಅಲ್ಲು ಅರ್ಜುನ್ ಅಂತಹವರು ತಮ್ಮ ಕುಟುಂಬಕ್ಕೆ ಮಹತ್ವ ಕೊಡುತ್ತಾರೆ. ಇವರು ಭಾರತೀಯ ಪರಂಪರೆಯನ್ನು ಪ್ರತಿನಿಧಿಸುತ್ತಾರೆ. ಹೀಗಾಗಿಯೇ ಇವರು ಯಶಸ್ಸು ಕಾಣುತ್ತಿದ್ದಾರೆ. ನೀವು ಯಾರೂ ಬಾಲಿವುಡ್ ನವರಂತೆ ಭ್ರಷ್ಟರಾಗಬೇಡಿ. ಪಾಶ್ಚಾತ್ಯ ಪರಂಪರೆಯ ಪ್ರಭಾವಕ್ಕೊಳಗಾಗದಿರಿ ಎಂದು ಕಂಗನಾ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments