ಯಶ್-ಅಲ್ಲು ಅರ್ಜುನ್ ಗೆ ಕಂಗನಾ ರನಾವತ್ ಬುದ್ಧಿಮಾತು

Webdunia
ಬುಧವಾರ, 26 ಜನವರಿ 2022 (10:32 IST)
ಮುಂಬೈ: ಬಾಲಿವುಡ್ ನಲ್ಲೂ ಸದ್ದು ಮಾಡುವಂತಹ ಸಿನಿಮಾ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್, ಅಲ್ಲು ಅರ್ಜುನ್ ಗೆ ಬಾಲಿವುಡ್ ನಟಿ ಕಂಗನಾ ರನಾವತ್ ಬುದ್ಧಿಮಾತು ಹೇಳಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕಂಗನಾ ರನಾವತ್, ಯಶ್, ಅಲ್ಲು ಅರ್ಜುನ್ ಸೇರಿದಂತೆ ಯಶಸ್ಸು ಕಾಣುತ್ತಿರುವ ದಕ್ಷಿಣ ಭಾರತೀಯ ನಟರಿಗೆ ಕಿವಿ ಮಾತು ಹೇಳಿದ್ದಾರೆ.

ದಕ್ಷಿಣ ಭಾರತದ ನಟರಾದ ಯಶ್, ಅಲ್ಲು ಅರ್ಜುನ್ ಅಂತಹವರು ತಮ್ಮ ಕುಟುಂಬಕ್ಕೆ ಮಹತ್ವ ಕೊಡುತ್ತಾರೆ. ಇವರು ಭಾರತೀಯ ಪರಂಪರೆಯನ್ನು ಪ್ರತಿನಿಧಿಸುತ್ತಾರೆ. ಹೀಗಾಗಿಯೇ ಇವರು ಯಶಸ್ಸು ಕಾಣುತ್ತಿದ್ದಾರೆ. ನೀವು ಯಾರೂ ಬಾಲಿವುಡ್ ನವರಂತೆ ಭ್ರಷ್ಟರಾಗಬೇಡಿ. ಪಾಶ್ಚಾತ್ಯ ಪರಂಪರೆಯ ಪ್ರಭಾವಕ್ಕೊಳಗಾಗದಿರಿ ಎಂದು ಕಂಗನಾ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ಮುಂದಿನ ಸುದ್ದಿ
Show comments