Webdunia - Bharat's app for daily news and videos

Install App

ಮಹಾರಾಷ್ಟ್ರ ಸರಕಾರಕ್ಕೆ ನಟಿ ಕಂಗನಾ ರಣಾವತ್ ಟ್ವಿಟ್ ಟಾಂಗ್

Webdunia
ಶನಿವಾರ, 19 ಸೆಪ್ಟಂಬರ್ 2020 (23:09 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೆ ಮಹಾರಾಷ್ಟ್ರ ಸರಕಾರದ ವಿರುದ್ಧ ಟ್ವಿಟ್ ಮಾಡಿದ್ದಾರೆ.

ಬಾಲಿವುಡ್ ನಟ ಕಂಗನಾ ರಣಾವತ್ ಅವರ ಕಚೇರಿಯನ್ನು ಬಿಎಂಸಿ ಕೆಡವಿತ್ತು. ಇದಕ್ಕಾಗಿ  2 ಕೋಟಿ  ರೂ. ಪರಿಹಾರ ಕೋರಿ ನಟಿ ಕಂಗನಾ ಕೇಸ್ ಹಾಕಿದ್ದಾರೆ.

ಇನ್ಸ್ಟಾಗ್ರಾಮ್  ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತು ಬಿಎಂಸಿಗೆ ವಿಶೇಷ ಸಂದೇಶವನ್ನು ನಟಿ ಕಂಗನಾ ರವಾನಿಸಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣದ ತೀರ್ಪನ್ನು ಹಂಚಿಕೊಂಡಿರುವ ನಟಿ, ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಆಕ್ಟ್ 1888 ರ ಪ್ರಕಾರ, ಒಬ್ಬ ವ್ಯಕ್ತಿಗೆ 15 ದಿನಗಳ ಮುಂಚೆ ನೋಟಿಸ್ ನೀಡಿದ ಮೇಲೆ ಮಾತ್ರ ಕಟ್ಟಡ ಉರುಳಿಸಬಹುದು ಎಂದು ಕಾಯ್ದೆ ಹೇಳಿದೆ. ಆದರೆ ತಮ್ಮ ಕಚೇರಿ ಕಟ್ಟಡ ಕೆಡವಿದ ವೇಳೆ ನಿಯಮ ಉಲ್ಲಂಘಿಸಲಾಗಿದೆ. ಕಾನೂನು ಬಾಹಿರವಾಗಿ ತಮ್ಮ ಕಚೇರಿಯನ್ನು ಕೆಡವಲಾಗಿದೆ ಎಂದು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments