Webdunia - Bharat's app for daily news and videos

Install App

ಶೂಟಿಂಗ್ ವೇಳೆ ಬ್ಲಾಸ್ಟ್`ನಿಂದ ಗಾಯಗೊಂಡ ಕನ್ನಡದ ನಟ..!

Webdunia
ಮಂಗಳವಾರ, 5 ಸೆಪ್ಟಂಬರ್ 2017 (17:15 IST)
ಮಾಸ್ತಿಗುಡಿ ಚಿತ್ರೀಕರಣದ ಸಂದರ್ಭ ಇಬ್ಬರು ಸಹ ಕಲಾವಿದರ ಸಾವು ಮತ್ತು ಕೆಂಪೇಗೌಡ-2 ಚಿತ್ರದ ಶೂಟಿಂಗ್ ವೇಳೆ ನಟರಾದ ಕೋಮಲ್, ಯೋಗಿ ಗಾಯಗೊಂಡ ಪ್ರಕರಣ ಹಸಿರಾಗಿವಾಗಲೇ ಮತ್ತೊಂದು ದುರ್ಘಟನೆ ನಡೆದಿದೆ.

ಗೋದ್ರಾ ಚಿತ್ರದ ಶೂಟಿಂಗ್ ವೇಳೆ ಸ್ಫೋಟಕ ಸಿಡಿದು ನೀನಾಸಂ ಸತೀಶ್ ಹೊಟ್ಟೆಗೆ ಗಾಯವಾಗಿದೆ. ಹೊಟ್ಟೆ ಭಾಗದ ಮಾಂಸ ಕಿತ್ತು ಬಂದಿದೆ. ಗಾಯದಿಂದ ಸ್ವಲ್ಪ ಸಮಯ ಪ್ರಾಣಹೋದಂತೆ ಆಗುತ್ತಿತ್ತು ಎಂದು ಮಾಧ್ಯಮವೊಂದರ ಜೊತೆ ಮಾತನಾಡುತ್ತಾ ನೀನಾಸಂ ಸತೀಶ್ ಹೇಳಿದ್ದಾರೆ.  

ಕುಕ್ಕೆ ಸುಬ್ರಹಣ್ಯದ ಬಳಿ ಅರಣ್ಯದಲ್ಲಿ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ. ರಿಯಾಲಿಟಿಗಾಗಿ ಸ್ವಲ್ಪ ರಿಸ್ಕ್ ತೆಗೆದುಕೊಂಡು ಸಾಹಸ ದೃಶ್ಯದ ಚಿತ್ರೀಕರಣಕ್ಕೆ ಮುಂದಾಗಿದ್ದೆವು. ಗಟ್ಟಿ ಗ್ಲಾಸ್`ಗೆ ಸ್ಫೋಟಕ ಸಿಡಿದಿದ್ದರಿಂದ ಗಾಯವಾಗಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಮಾಮಸ ಕಿತ್ತುಬಂದಿದ್ದ ಹೊಟ್ಟೆಗಯ ಭಾಗಕ್ಕೆ ಹೊಲಿಕೆ ಹಾಕಿರುವ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ವಿಶ್ರಾಂತಿ ಪಡೆಯುತ್ತಿರುವುದಾಗಿ ನೀನಾಸಂ ಸತೀಶ್ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments