Webdunia - Bharat's app for daily news and videos

Install App

Kannada Cinema Fans War: ನಟ ಸುದೀಪ್ ಏನಂದ್ರು

Sampriya
ಮಂಗಳವಾರ, 31 ಡಿಸೆಂಬರ್ 2024 (18:52 IST)
Photo Courtesy X
ಸಿನಿಮಾ ಗೆದ್ದ ಖುಷಿಯಲ್ಲಿರುವ ನಟ ಸುದೀಪ್‌ ಅವರು ಬೆಂಗಳೂರಿನ ನರ್ತಕಿ ಥಿಯೇಟರ್‌ನಲ್ಲಿ ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸುದೀಪ್ ಅವರು ಸ್ಟಾರ್ಸ್ ಫ್ಯಾನ್ಸ್‌ ವಾರ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಹೀರೋಗಳು ನನ್ನ ಸಹಕಲಾವಿದರು ಅವರಿಗೆ ಟಾಂಟ್ ಕೊಡೋದು ಮಾಡಬೇಡಿ ಎಂದು ಮನವಿ ಮಾಡಿದರು.

ನಾವು ಹೇಳೋದ್ರಿಂದ ಅವರು ಕೇಳೋ ಹಾಗೆ ಇದಿದ್ರೆ, ವಾರ್ ಅಂತಾ ನೀವೇನು ಹೇಳ್ತಿದ್ದೀರಾ, ಅದು ಯಾರು ಮಾಡ್ತಿದಾರೆ ಅಂತ ಗೊತ್ತಾಗಲ್ಲ. ನಮ್ಮ ಫ್ಯಾನ್ಸ್‌ಗಳು ಮಾಡ್ತಿದ್ದಾರಾ? ಬೇರೆ ಅವರ ಫ್ಯಾನ್ಸ್ ಮಾಡ್ತಿದ್ದಾರೋ ಗೊತ್ತಿಲ್ಲ. ಯಾರ್ ಯಾರೋ ತಂದು ಹಾಕೋಕೆ ಮಾಡಬಹುದು. ಅದು ನಮಗೆ ಗೊತ್ತಾಗಲ್ಲ ಎಂದಿದ್ದಾರೆ.

ಸಿನಿಮಾ ಮಾಡಬೇಕು ಅನ್ನೋದು ಏಕಾಗ್ರತೆ ಇದೆ. ಪ್ರತಿಯೊಬ್ಬ ಕಲಾವಿದರಿಗೂ ಅದೇ ಇರೋದು. ನಾನು ನನ್ನ ಅಭಿಮಾನಿಗಳಿಗೆ ಹೇಳುತ್ತೇನೆ. ಬೇರೇ ಹೀರೋಗಳು ನನ್ನ ಸಹ ಕಲಾವಿದರು ಅವರೆಲ್ಲಾ ಹಾಗಾಗಿ ಅವರ ಬಗ್ಗೆ ಟಾಂಟ್ ಕೊಡೋದು ಮಾಡಬೇಡಿ. ನಮ್ಮ ಸಿನಿಮಾವನ್ನು ಹೊಗಳುವ ಭರದಲ್ಲಿ ಬೇರೇ ಅವರ ಜೊತೆ ಕಂಪೇರ್ ಮಾಡಿ ಮಾತನಾಡೋದು ಬೇಡ ಎಂದು ಫ್ಯಾನ್ಸ್‌ಗೆ ಹೇಳುತ್ತೇನೆ.

ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ. ಅದರ ಹೊರತಾಗಿ ನಾವು ಯಾರಿಗೂ ಟಾಂಟ್ ಕೊಡಲ್ಲ, ಯಾಕೆ ಕೊಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments