Webdunia - Bharat's app for daily news and videos

Install App

ಕನ್ನಡದ ನಿರ್ಮಾಣ ಸಂಸ್ಥೆಯೇ ನಿರ್ಮಿಸಿದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯ?

Webdunia
ಸೋಮವಾರ, 18 ಡಿಸೆಂಬರ್ 2023 (09:32 IST)
ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆಯಾ? ಹೀಗೊಂದು ಆರೋಪ ಕೇಳಿಬಂದಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.

ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ. ಉಳಿದಂತೆ ತೆಲುಗು, ತಮಿಳು ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಿರುವ ಕನ್ನಡಿಗನೇ ನಿರ್ದೇಶಿಸಿರುವ ಸಿನಿಮಾಗೆ ಕನ್ನಡದಲ್ಲಿ ಹೆಚ್ಚು ಶೋ ನೀಡದೇ ಇರುವುದರ ಹಿಂದಿನ ಉದ್ದೇಶವೇನು ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಮುಂದಿನ ಸುದ್ದಿ
Show comments