Webdunia - Bharat's app for daily news and videos

Install App

ದರ್ಶನ್ ಅವರ 'ಒಡೆಯರ್' ಚಿತ್ರಕ್ಕೆ ಕನ್ನಡ ಕ್ರಾಂತಿ ದಳ ವಿರೋಧ!

Webdunia
ಶನಿವಾರ, 24 ಫೆಬ್ರವರಿ 2018 (06:58 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸಲಿರುವ ‘ಒಡೆಯರ್’ ಚಿತ್ರ ಸೆಟ್ಟೆರುವ ಮೊದಲೇ  ಚಿತ್ರದ ಶೀರ್ಷಿಕೆಯ ಕುರಿತು ಬಾರಿ ವಿರೋಧ ವ್ಯಕ್ತವಾಗಿದೆ.


ಸಂದೇಶ್ ನಾಗರಾಜ್ ಅವರ ನಿರ್ಮಾಣದ ಎಂ.ಡಿ ಶ್ರೀಧರ್ ಅವರು ನಿರ್ದೇಶಿಸಲಿರುವ ‘ಒಡೆಯರ್’ ಚಿತ್ರದ ಶೀರ್ಷಿಕೆ, ದರ್ಶನ್ ಅವರ  ಹುಟ್ಟುಹಬ್ಬದ ದಿನದಂದು ಬಹಿರಂಗವಾಗಿತ್ತು. ಆದರೆ ಈಗ ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳ ಸುದ್ದಿಗೋಷ್ಠಿ ನಡೆಸಿ ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ. ಆದ ಕಾರಣ ಚಿತ್ರದ ಶೀರ್ಷಿಕೆಯನ್ನು ಹಿಂಪಡೆಯುವಂತೆ ತಿಳಿಸಿದೆ. ಒಂದು ವೇಳೆ ಟೈಟಲ್ ಹಿಂಪಡೆಯದಿದ್ದಲ್ಲಿ ಬೆಂಗಳೂರಿನಲ್ಲಿ ದರ್ಶನ್ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments