Webdunia - Bharat's app for daily news and videos

Install App

ಕನ್ನಡ ಸ್ಟಾರ್ ನಟರು ಮಾಡುತ್ತಿರುವ ಈ ತಪ್ಪಿನಿಂದಲೇ ಪರಭಾಷಾ ಸಿನಿಮಾಗಳಿಗೆ ಲಾಭವಾಗುತ್ತಿದೆ

Webdunia
ಮಂಗಳವಾರ, 12 ಡಿಸೆಂಬರ್ 2023 (13:28 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಪರಭಾಷಾ ಸಿನಿಮಾಗಳು ಕೋಟಿ ಕೋಟಿ ಕೊಳ್ಳೆ ಹೊಡೆಯುತ್ತಿರುವುದಕ್ಕೆ ನಮ್ಮ ಕನ್ನಡ ನಟರೂ ಕಾರಣ ಹೇಗೆ ಗೊತ್ತಾ?

ಕೆಜಿಎಫ್ ಬಳಿಕ ಎಲ್ಲಾ ಸ್ಟಾರ್ ನಟರು ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಎಲ್ಲಾ ಸ್ಟಾರ್ ನಟರು ಬಿಗ್ ಬಜೆಟ್ ಸಿನಿಮಾಗಳ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಸಿನಿಮಾಗಳು ತಡವಾಗುತ್ತಿದೆ.

ಹಿಂದೆ ಕಿಚ್ಚ ಸುದೀಪ್, ಯಶ್, ದರ್ಶನ್ ಹೀಗೆ ಎಲ್ಲಾ ಸ್ಟಾರ್ ನಟರು ವರ್ಷಕ್ಕೆ ಒಂದೋ ಎರಡೋ ಸಿನಿಮಾ ಮಾಡುತ್ತಿದ್ದರು. ಆದರೆ ಈಗ ಇದು ವರ್ಷಕ್ಕೊಮ್ಮೆ ಅಥವಾ, ಎರಡು ವರ್ಷಕ್ಕೊಮ್ಮೆ ಎಂಬಂತಾಗಿದೆ. ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾಗದೇ ಥಿಯೇಟರ್ ಗಳ ಕಡೆ ಜನ ಹೆಚ್ಚಾಗಿ ಬರುತ್ತಿಲ್ಲ.

ಹೀಗಾಗಿ ಪರಭಾಷಾ ಸ್ಟಾರ್ ನಟರ ಸಿನಿಮಾಗಳಿಗೆ ಜನ ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದ ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕರ ಜೇಬು ತುಂಬುತ್ತಿಲ್ಲ.

ಮಲಯಾಳಂ ಸ್ಟಾರ್ ನಟ ಮಮ್ಮುಟ್ಟಿ ತಮ್ಮ ಪುತ್ರ ದುಲ್ಕರ್ ಸಲ್ಮಾನ್ ಗೆ ವರ್ಷಕ್ಕೆ ಒಂದು ಸಿನಿಮಾ ಮಾಡುವುದಾದರೆ ಮನೆಗೇ ಬರಬೇಡ ಎಂದು ತಾಕೀತು ಮಾಡಿದ್ದರಂತೆ. ಹೆಚ್ಚು ಹೆಚ್ಚು ಸಿನಿಮಾ ಮಾಡಿದರೆ ಚಿತ್ರರಂಗ ಬೆಳೆಯುತ್ತದೆ ಎನ್ನುವುದು ಅವರ ಆಲೋಚನೆ. ಆದರೆ ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹಿಂದೆ ಬಿದ್ದಿರುವ ಕನ್ನಡ ಸ್ಟಾರ್ ನಟರಿಂದಲೇ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments