Webdunia - Bharat's app for daily news and videos

Install App

ರಿಯಾಲಿಟಿ ಶೋನಲ್ಲಿ ಮಿಂಚಬೇಕಿದ್ದವ ಮಸಣ ಸೇರಿದ

Webdunia
ಗುರುವಾರ, 24 ಆಗಸ್ಟ್ 2017 (13:59 IST)
ಬೆಂಗಳೂರು: ಎಲ್ಲಾ ಸರಿ ಇದ್ದಿದ್ದರೆ, ಈತ ಕಲರ್ಸ್ ವಾಹಿನಿಯ ದೊಡ್ಡ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಅದಕ್ಕಾಗಿ ಎಲ್ಲಾ ತಯಾರಿಯೂ ನಡೆದಿತ್ತು. ಆದರೆ ವಿಧಿಯಾಟವೇ ಬೇರಿತ್ತು.

 
ಇದು ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ದುರ್ಮರಣಕ್ಕೀಡಾದ ನಟ ಜೀವನ್ ಕತೆ. ಹಲವು ಧಾರವಾಹಿ ರಿಯಾಲಿಟಿ ಶೋಗಳಲ್ಲಿ ನಟಿಸಿದ್ದ ಜೀವನ್ ನಿನ್ನೆ ನಟಿ ರಚನಾ ಜತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳಲೆಂದೇ ಅವರು ತಯಾರಿ ನಡೆಸಿಕೊಂಡಿದ್ದರು ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಕಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಕಾಮಿಡಿ ಶೋನಲ್ಲಿ ಮಿಂಚಿದ್ದ ಜೀವನ್ ಗೆ ಉತ್ತಮ ಕಾಮಿಡಿಯನ್ ಆಗಬೇಕೆಂಬ ಕನಸಿತ್ತು. ಆದರೆ ಅದೆಲ್ಲವೂ ಈಗ ಕನಸಾಗಿಯೇ ಉಳಿದಿದೆ. ಅವರ ನೆನಪಿನಲ್ಲಿ ಮಜಾಭಾರತ ನಿರೂಪಕಿ ಶೀತಲ್ ಶೆಟ್ಟಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ.. ಕೆಂಗೇರಿಯಲ್ಲಿ ನಟಿ ರಚನಾ ಅಂತ್ಯಸಂಸ್ಕಾರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments