Webdunia - Bharat's app for daily news and videos

Install App

ಸರ್ಕಾರಕ್ಕೆ ಮೊರೆ ಇಟ್ಟರೂ ಕನ್ನಡ ಕಿರುತೆರೆ ಕಲಾವಿದರ ಅಳಲು ನಿಂತಿಲ್ಲ

Webdunia
ಸೋಮವಾರ, 20 ಜುಲೈ 2020 (09:31 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಕನ್ನಡ ಧಾರವಾಹಿಗಳು ಒಂದೊಂದಾಗಿ ನಿಂತು ಇದ್ದಕ್ಕಿದ್ದಂತೆ ಡಬ್ಬಿಂಗ್ ಧಾರವಾಹಿಗಳ ಪ್ರಸಾರ ಆರಂಭವಾದಾಗ ಕನ್ನಡ ಕಲಾವಿದರು, ತಂತ್ರಜ್ಞರು ಗಾಬರಿ ಬಿದ್ದುಹೋದರು. ತುತ್ತಿನ ಚೀಲಕ್ಕೆ ಏಟು ಬಿದ್ದಾಗ ಸರ್ಕಾರದ ಕದ ತಟ್ಟಿದರು.


ಈಗಾಗಲೇ ಕನ್ನಡ ಕಲಾವಿದರು ಒಟ್ಟಾಗಿ ಸಭೆ ನಡೆಸಿ ಸಚಿವ ಆರ್ ಅಶೋಕ್ ಮೂಲಕ ರಾಜ್ಯ ಸರ್ಕಾರಕ್ಕೆ ಡಬ್ಬಿಂಗ್ ಧಾರವಾಹಿಗಳ ಮೇಲೆ ನಿರ್ಬಂಧ ವಿಧಿಸಲು ಮನವಿ ಮಾಡಲಾಗಿತ್ತು.

ಹಾಗಿದ್ದರೂ ಕನ್ನಡ ಕಿರುತೆರೆ ವಾಹಿನಿಗಳು ಡಬ್ಬಿಂಗ್ ಧಾರವಾಹಿಗಳಿಗೆ ಮಣೆ ಹಾಕುವುದನ್ನು ನಿಲ್ಲಿಸಿಲ್ಲ. ವಿಶೇಷವೆಂದರೆ ಮತ್ತಷ್ಟು ಧಾರವಾಹಿಗಳು ಬೇರೆ ಭಾಷೆಯಿಂದ ಕನ್ನಡಕ್ಕೆ ಬರುತ್ತಲೇ ಇರುತ್ತವೆ. ಇದರಿಂದಾಗಿ ಕನ್ನಡ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಭವಿಷ್ಯದ ಬಗ್ಗೆ ಭಯ ಶುರುವಾಗಿದೆ. ಆದರೆ ಈ ಬಗ್ಗೆ ಯಾವುದನ್ನೂ ಬಾಯಿಬಿಟ್ಟು ಹೇಳಲೂ ಆಗದೇ ಬಿಡಲೂ ಆಗದೇ ಒದ್ದಾಡುತ್ತಿದ್ದಾರೆ. ಈ ವಾರ ಮತ್ತಷ್ಟು ಧಾರವಾಹಿಗಳು ಕನ್ನಡಕ್ಕೆ ಎಂಟ್ರಿ ಕೊಟ್ಟಿವೆ. ಹೀಗೇ ಆದರೆ ಕನ್ನಡ ಕಿರುತೆರೆ ಕಲಾವಿದರ ಬದುಕು ಬೀದಿಗೆ ಬೀಳುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments