ಡಬ್ಬಿಂಗ್ ಗೆ ನಲುಗಿದ ಕಿರುತೆರೆ: ಕನ್ನಡ ಕಲಾವಿದರಿಗೆ ಸಂಕಷ್ಟ

Webdunia
ಮಂಗಳವಾರ, 9 ಜೂನ್ 2020 (09:26 IST)
ಬೆಂಗಳೂರು: ಹಿಂದೊಮ್ಮೆ ಕನ್ನಡ ಸಿನಿಮಾರಂಗಕ್ಕೆ ಡಬ್ಬಿಂಗ್ ಭೂತ ಬರುತ್ತದೆ ಎಂದಾಗ ಸಿನಿ ರಂಗದ ಕಲಾವಿದರೆಲ್ಲಾ ಒಟ್ಟು ಸೇರಿ ಪ್ರತಿಭಟನೆ ಮಾಡಿದ್ದರು. ಅದಾದ ಮೇಲೆ ಪ್ಯಾನ್ ಇಂಡಿಯಾ ಸಿನಿಮಾ ಹೆಸರಿನಲ್ಲಿ ಹಲವು ಸಿನಿಮಾಗಳು ಕನ್ನಡಕ್ಕೆ, ಕನ್ನಡದಿಂದ ಬೇರೆ ಭಾಷೆಗೆ ಡಬ್ ಆದವು.


ಈಗ ಕಿರುತೆರೆಗೂ ಡಬ್ಬಿಂಗ್ ಭೂತ ಆವರಿಸಿದೆ. ಲಾಕ್ ಡೌನ್ ವೇಳೆ ಕನ್ನಡ ಧಾರವಾಹಿಗಳ ಹೊಸ ಎಪಿಸೋಡ್ ಇಲ್ಲ ಎಂಬ ಕಾರಣಕ್ಕೆ ಕನ್ನಡ ವಾಹಿನಿಗಳು ಡಬ್ಬಿಂಗ್ ಧಾರವಾಹಿಗಳು, ಸಿನಿಮಾಗಳನ್ನು ಪ್ರಸಾರ ಮಾಡಿ ಟಿಆರ್ ಪಿ ಪಡೆದಿದ್ದೇ ನೆಪವಾಗಿದೆ.

ಈಗ ಕನ್ನಡದ ಜನಪ್ರಿಯ ಧಾರವಾಹಿಗಳನ್ನೇ ಪ್ರಸಾರ ನಿಲ್ಲಿಸಿ ಬಹುತೇಕ ಡಬ್ಬಿಂಗ್ ಧಾರವಾಹಿಗಳಿಗೆ ಜಾಗ ಮಾಡಿಕೊಡಲಾಗುತ್ತಿದೆ. ಇದು ಸ್ಥಳೀಯ ಕಲಾವಿದರ ಅನ್ನ ಕಿತ್ತುಕೊಂಡಂತೆ. ಈ ಬಗ್ಗೆ ಹಲವು ಕಲಾವಿದರು ತಮ್ಮೊಳಗೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಬಗ್ಗೆ ಸಂಘಟಿತ ಹೋರಾಟವಿಲ್ಲದೇ ಅನ್ಯಾಯ ಸರಿಹೋಗದು. ಕನ್ನಡ ಟಿವಿ ಮಾರುಕಟ್ಟೆಗೆ ಇದು ಅಪಾಯಕಾರಿ ಬೆಳವಣಿಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments