Webdunia - Bharat's app for daily news and videos

Install App

ಡಬ್ಬಿಂಗ್ ಗೆ ನಲುಗಿದ ಕಿರುತೆರೆ: ಕನ್ನಡ ಕಲಾವಿದರಿಗೆ ಸಂಕಷ್ಟ

Webdunia
ಮಂಗಳವಾರ, 9 ಜೂನ್ 2020 (09:26 IST)
ಬೆಂಗಳೂರು: ಹಿಂದೊಮ್ಮೆ ಕನ್ನಡ ಸಿನಿಮಾರಂಗಕ್ಕೆ ಡಬ್ಬಿಂಗ್ ಭೂತ ಬರುತ್ತದೆ ಎಂದಾಗ ಸಿನಿ ರಂಗದ ಕಲಾವಿದರೆಲ್ಲಾ ಒಟ್ಟು ಸೇರಿ ಪ್ರತಿಭಟನೆ ಮಾಡಿದ್ದರು. ಅದಾದ ಮೇಲೆ ಪ್ಯಾನ್ ಇಂಡಿಯಾ ಸಿನಿಮಾ ಹೆಸರಿನಲ್ಲಿ ಹಲವು ಸಿನಿಮಾಗಳು ಕನ್ನಡಕ್ಕೆ, ಕನ್ನಡದಿಂದ ಬೇರೆ ಭಾಷೆಗೆ ಡಬ್ ಆದವು.


ಈಗ ಕಿರುತೆರೆಗೂ ಡಬ್ಬಿಂಗ್ ಭೂತ ಆವರಿಸಿದೆ. ಲಾಕ್ ಡೌನ್ ವೇಳೆ ಕನ್ನಡ ಧಾರವಾಹಿಗಳ ಹೊಸ ಎಪಿಸೋಡ್ ಇಲ್ಲ ಎಂಬ ಕಾರಣಕ್ಕೆ ಕನ್ನಡ ವಾಹಿನಿಗಳು ಡಬ್ಬಿಂಗ್ ಧಾರವಾಹಿಗಳು, ಸಿನಿಮಾಗಳನ್ನು ಪ್ರಸಾರ ಮಾಡಿ ಟಿಆರ್ ಪಿ ಪಡೆದಿದ್ದೇ ನೆಪವಾಗಿದೆ.

ಈಗ ಕನ್ನಡದ ಜನಪ್ರಿಯ ಧಾರವಾಹಿಗಳನ್ನೇ ಪ್ರಸಾರ ನಿಲ್ಲಿಸಿ ಬಹುತೇಕ ಡಬ್ಬಿಂಗ್ ಧಾರವಾಹಿಗಳಿಗೆ ಜಾಗ ಮಾಡಿಕೊಡಲಾಗುತ್ತಿದೆ. ಇದು ಸ್ಥಳೀಯ ಕಲಾವಿದರ ಅನ್ನ ಕಿತ್ತುಕೊಂಡಂತೆ. ಈ ಬಗ್ಗೆ ಹಲವು ಕಲಾವಿದರು ತಮ್ಮೊಳಗೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಬಗ್ಗೆ ಸಂಘಟಿತ ಹೋರಾಟವಿಲ್ಲದೇ ಅನ್ಯಾಯ ಸರಿಹೋಗದು. ಕನ್ನಡ ಟಿವಿ ಮಾರುಕಟ್ಟೆಗೆ ಇದು ಅಪಾಯಕಾರಿ ಬೆಳವಣಿಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments