Webdunia - Bharat's app for daily news and videos

Install App

ಈ ವಾರ ಕಳೆದರೆ ಕಿರುತೆರೆಯೂ ಬರಿದಾಗಲಿದೆ!

Webdunia
ಮಂಗಳವಾರ, 18 ಮೇ 2021 (12:31 IST)
ಬೆಂಗಳೂರು: ಲಾಕ್ ಡೌನ್ ಆಗುತ್ತದೆಂದು ಮೊದಲೇ ಊಹಿಸಿದ್ದ ಕಿರುತೆರೆ ವಾಹಿನಿಗಳು ಆದಷ್ಟು ಬ್ಯಾಂಕಿಂಗ್ ಎಪಿಸೋಡ್ ಗಳ ಮೂಲಕ ತಮ್ಮ ದೈನಂದಿನ ಕಾರ್ಯಕ್ರಮಗಳನ್ನು ಇದುವರೆಗೆ ನಡೆಸುತ್ತಲೇ ಬಂದಿದ್ದಾರೆ.


ಆದರೆ ಹೆಚ್ಚಿನ ವಾಹಿನಿಗಳ ಬ್ಯಾಂಕಿಂಗ್ ಎಪಿಸೋಡ್ ಗಳು ಈ ವಾರ ಮುಗಿದೇ ಹೋಗುತ್ತದೆ. ಮುಂದಿನ ವಾರದಿಂದ ಲಾಕ್ ಡೌನ್ ಮುಕ್ತಾಯವಾಗದೇ ಹೋದರೆ ಕಿರುತೆರೆ ಬರಿದಾಗಲಿದೆ.

ಮುಂದಿನ ವಾರದಿಂದ ಧಾರವಾಹಿಗಳ ಹೊಸ ಎಪಿಸೋಡ್ ಗಳು ಪ್ರಸಾರವಾಗದು. ಹೀಗಾಗಿ ಮತ್ತೆ ಹಳೆಯ ಎಪಿಸೋಡ್ ಗಳ ಮರುಪ್ರಸಾರವಾಗಲಿದೆ. ಇದು ಟಿಆರ್ ಪಿ ಮೇಲೆ ಭಾರೀ ಪ್ರಮಾಣ ಬೀರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

ಮುಂದಿನ ಸುದ್ದಿ
Show comments