Webdunia - Bharat's app for daily news and videos

Install App

ಕನ್ನಡದ ತ್ಯಾಗರಾಣಿ ಆಗ್ಬಿಟ್ರಾ ರುಕ್ಮಿಣಿ ವಸಂತ್‌: ನೆಟ್ಟಿಗರು ಇಲ್ಲೊಂದು ಸಮಸ್ಯೆಯಿದೆ ಎನ್ನುತ್ತಿರುವುದೇಕೆ

Sampriya
ಮಂಗಳವಾರ, 19 ನವೆಂಬರ್ 2024 (17:18 IST)
Photo Courtesy X
ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಭೈರತಿ ರಣಗಲ್ ಸಿನಿಮಾಗೆ ಅಭಿಮಾನಿಗಳು ನೂರಕ್ಕೆ ನೂರು ಮಾರ್ಕ್ಸ್‌ ನೀಡಿದ್ದಾರೆ. ಇನ್ನು ಕಳೆದ ವಾರ ಬಿಡುಗಡೆಯಾದ ಸಿನಿಮಾಗೆ ಎಲ್ಲೆಡೆಯಿಂದಲೂ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿದ್ದು, ಕರ್ನಾಟಕದ ಹೊರಗೂ ದೊಡ್ಡ ಸದ್ದು ಮಾಡುತ್ತಿರುವ ಸಿನಿಮಾಗೆ ಬಾಲಿವುಡ್‌ನಿಂದಲೂ ಬೇಡಿಕೆ ಬಂದಿದೆ ಎನ್ನಲಾಗಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಕಿ ರುಕ್ಮಿಣಿ ವಸಂತ್ ಬಗ್ಗೆ ಚರ್ಚೆ ಜೋರಾಗಿದೆ. ಪ್ರತಿಭಾನ್ವಿತ ನಟಿಯಾಗಿರುವ ರುಕ್ಮಿಣಿ ವಸಂತ್‌ ಸ್ಯಾಂಡಲ್‌ವುಡ್‌ನ ತ್ಯಾಗರಾಣಿಯಾಗಿದ್ದಾರೆ. ಕನ್ನಡದ ಸ್ಟಾರ್ ನಟರ ಜತೆ ಸಾಲು ಸಾಲು ಸಿನಿಮಾಗಳ ಅಭಿನಯಿಸಿದ ರುಕ್ಮಿಣಿ ವಸಂತ್‌ಗೆ ಹೊಸ ಬಿರುದು ಸಿಕ್ಕಿದೆ.

ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ ರುಕ್ಮಿಣಿ ಪಾತ್ರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಯಾಕೆಂದರೆ ನಟಿಸಿದ ಎಲ್ಲ ಸಿನಿಮಾಗಳಲ್ಲು ಹೀರೋಯಿನ್‌ಗೆ ಹೀರೋ ಸಿಗಲ್ಲ.

ಟ್ರೋಲ್ ಆಗುತ್ತಿರುವ ಪೋಸ್ಟ್‌ನಲ್ಲಿ ಸಪ್ತಾಸಾಗರ ದಾಚೆ ಎಲ್ಲೋ ಅಲ್ಲಿ ರಕ್ಷಿತ್‌ ಶೆಟ್ಟಿಗೆರ ಸಿಗಲ್ಲ, ಬಘೀರ ಅಲ್ಲಿ ಶ್ರೀ ಮುರುಳಿಗೆ ಸಿಗಲ್ಲ. ಬಾನದಾರಿಯಲ್ಲಿ ಗಣೇಶ್‌ಗೆ ಸಿಗಲ್ಲ, ಭೈರತಿ ರಣಗಲ್‌ನಲ್ಲಿ ಶಿವಣ್ಣಗೆ ಸಿಗಲ್ಲ. ಇದೆ ಇಲ್ಲೊಂದು ಸಮಸ್ಯೆಯಿದೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments