ಕನ್ನಡದ ತ್ಯಾಗರಾಣಿ ಆಗ್ಬಿಟ್ರಾ ರುಕ್ಮಿಣಿ ವಸಂತ್‌: ನೆಟ್ಟಿಗರು ಇಲ್ಲೊಂದು ಸಮಸ್ಯೆಯಿದೆ ಎನ್ನುತ್ತಿರುವುದೇಕೆ

Sampriya
ಮಂಗಳವಾರ, 19 ನವೆಂಬರ್ 2024 (17:18 IST)
Photo Courtesy X
ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಭೈರತಿ ರಣಗಲ್ ಸಿನಿಮಾಗೆ ಅಭಿಮಾನಿಗಳು ನೂರಕ್ಕೆ ನೂರು ಮಾರ್ಕ್ಸ್‌ ನೀಡಿದ್ದಾರೆ. ಇನ್ನು ಕಳೆದ ವಾರ ಬಿಡುಗಡೆಯಾದ ಸಿನಿಮಾಗೆ ಎಲ್ಲೆಡೆಯಿಂದಲೂ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿದ್ದು, ಕರ್ನಾಟಕದ ಹೊರಗೂ ದೊಡ್ಡ ಸದ್ದು ಮಾಡುತ್ತಿರುವ ಸಿನಿಮಾಗೆ ಬಾಲಿವುಡ್‌ನಿಂದಲೂ ಬೇಡಿಕೆ ಬಂದಿದೆ ಎನ್ನಲಾಗಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಕಿ ರುಕ್ಮಿಣಿ ವಸಂತ್ ಬಗ್ಗೆ ಚರ್ಚೆ ಜೋರಾಗಿದೆ. ಪ್ರತಿಭಾನ್ವಿತ ನಟಿಯಾಗಿರುವ ರುಕ್ಮಿಣಿ ವಸಂತ್‌ ಸ್ಯಾಂಡಲ್‌ವುಡ್‌ನ ತ್ಯಾಗರಾಣಿಯಾಗಿದ್ದಾರೆ. ಕನ್ನಡದ ಸ್ಟಾರ್ ನಟರ ಜತೆ ಸಾಲು ಸಾಲು ಸಿನಿಮಾಗಳ ಅಭಿನಯಿಸಿದ ರುಕ್ಮಿಣಿ ವಸಂತ್‌ಗೆ ಹೊಸ ಬಿರುದು ಸಿಕ್ಕಿದೆ.

ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ ರುಕ್ಮಿಣಿ ಪಾತ್ರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಯಾಕೆಂದರೆ ನಟಿಸಿದ ಎಲ್ಲ ಸಿನಿಮಾಗಳಲ್ಲು ಹೀರೋಯಿನ್‌ಗೆ ಹೀರೋ ಸಿಗಲ್ಲ.

ಟ್ರೋಲ್ ಆಗುತ್ತಿರುವ ಪೋಸ್ಟ್‌ನಲ್ಲಿ ಸಪ್ತಾಸಾಗರ ದಾಚೆ ಎಲ್ಲೋ ಅಲ್ಲಿ ರಕ್ಷಿತ್‌ ಶೆಟ್ಟಿಗೆರ ಸಿಗಲ್ಲ, ಬಘೀರ ಅಲ್ಲಿ ಶ್ರೀ ಮುರುಳಿಗೆ ಸಿಗಲ್ಲ. ಬಾನದಾರಿಯಲ್ಲಿ ಗಣೇಶ್‌ಗೆ ಸಿಗಲ್ಲ, ಭೈರತಿ ರಣಗಲ್‌ನಲ್ಲಿ ಶಿವಣ್ಣಗೆ ಸಿಗಲ್ಲ. ಇದೆ ಇಲ್ಲೊಂದು ಸಮಸ್ಯೆಯಿದೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments