Webdunia - Bharat's app for daily news and videos

Install App

ರಶ್ಮಿಕಾ ನೋವಿನ ಪತ್ರದ ಕಾರಣ ‘ಕಾಂತಾರ’ ಸಿನಿಮಾ?!

Webdunia
ಗುರುವಾರ, 10 ನವೆಂಬರ್ 2022 (08:20 IST)
ಬೆಂಗಳೂರು: ಮೊನ್ನೆಯಷ್ಟೇ ನಟಿ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಗರಿಂದ ತಮಗಾಗುತ್ತಿರುವ ನೋವಿನ ಬಗ್ಗೆ ಹಂಚಿಕೊಂಡಿದ್ದರು. ಆದರೆ ರಶ್ಮಿಕಾ ಈ ಪತ್ರಕ್ಕೆ ಕಾರಣ ‘ಕಾಂತಾರ’ ಸಿನಿಮಾ ಎನ್ನಲಾಗಿದೆ.

ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಲಾಗಿತ್ತು. ತಮಗೆ ಮೊದಲ ಅವಕಾಶ ಕೊಟ್ಟ ರಿಷಬ್ ಶೆಟ್ಟಿಯನ್ನೇ ರಶ್ಮಿಕಾ ಮರೆತಿದ್ದಾರೆ ಎಂದು ಟ್ರೋಲಿಗರು ಟೀಕಿಸಿದ್ದರು.

ಈ ಎಲ್ಲಾ ಟೀಕೆಗಳಿಂದ ರಶ್ಮಿಕಾ ಬೇಸತ್ತು ಇಂತಹದ್ದೊಂದು ಸಂದೇಶ ಬರೆದಿದ್ದಾರೆ ಎನ್ನಲಾಗಿದೆ. ನನ್ನ ಕೆಲವು ವಿಚಾರಗಳು ನಿಮಗೆ ಸಹಮತವಿಲ್ಲದಿರಬಹುದು. ಆದರೆ ಹಾಗಂತ ನನ್ನ ಬಗ್ಗೆ ನೆಗೆಟಿವಿಟಿ ಹರಡುವುದು ಎಷ್ಟು ಸರಿ ಎಂದು ರಶ್ಮಿಕಾ ನೋವು ತೋಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments