Webdunia - Bharat's app for daily news and videos

Install App

ರಶ್ಮಿಕಾ ನೋವಿನ ಪತ್ರದ ಕಾರಣ ‘ಕಾಂತಾರ’ ಸಿನಿಮಾ?!

Webdunia
ಗುರುವಾರ, 10 ನವೆಂಬರ್ 2022 (08:20 IST)
ಬೆಂಗಳೂರು: ಮೊನ್ನೆಯಷ್ಟೇ ನಟಿ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಗರಿಂದ ತಮಗಾಗುತ್ತಿರುವ ನೋವಿನ ಬಗ್ಗೆ ಹಂಚಿಕೊಂಡಿದ್ದರು. ಆದರೆ ರಶ್ಮಿಕಾ ಈ ಪತ್ರಕ್ಕೆ ಕಾರಣ ‘ಕಾಂತಾರ’ ಸಿನಿಮಾ ಎನ್ನಲಾಗಿದೆ.

ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಲಾಗಿತ್ತು. ತಮಗೆ ಮೊದಲ ಅವಕಾಶ ಕೊಟ್ಟ ರಿಷಬ್ ಶೆಟ್ಟಿಯನ್ನೇ ರಶ್ಮಿಕಾ ಮರೆತಿದ್ದಾರೆ ಎಂದು ಟ್ರೋಲಿಗರು ಟೀಕಿಸಿದ್ದರು.

ಈ ಎಲ್ಲಾ ಟೀಕೆಗಳಿಂದ ರಶ್ಮಿಕಾ ಬೇಸತ್ತು ಇಂತಹದ್ದೊಂದು ಸಂದೇಶ ಬರೆದಿದ್ದಾರೆ ಎನ್ನಲಾಗಿದೆ. ನನ್ನ ಕೆಲವು ವಿಚಾರಗಳು ನಿಮಗೆ ಸಹಮತವಿಲ್ಲದಿರಬಹುದು. ಆದರೆ ಹಾಗಂತ ನನ್ನ ಬಗ್ಗೆ ನೆಗೆಟಿವಿಟಿ ಹರಡುವುದು ಎಷ್ಟು ಸರಿ ಎಂದು ರಶ್ಮಿಕಾ ನೋವು ತೋಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments