Webdunia - Bharat's app for daily news and videos

Install App

ಕಾಂತಾರ ಆಸ್ಕರ್ ಗೆ ಆಯ್ಕೆಯಾಗಬೇಕು!

Webdunia
ಗುರುವಾರ, 20 ಅಕ್ಟೋಬರ್ 2022 (08:50 IST)
WD
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಮಾಸ್ಟರ್ ಪೀಸ್ ಸಿನಿಮಾ ಕಾಂತಾರ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಕಾಂತಾರ ಸಿನಿಮಾ ಬಗ್ಗೆ ನೆಟ್ಟಿಗರು ಪ್ರತಿನಿತ್ಯ ಚರ್ಚಿಸುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಈ ನಡುವೆ ಕೆಲವರು ಈ ಸಿನಿಮಾ ಆಸ್ಕರ್ ಗೆ ಆಯ್ಕೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂತಾರ ಸಿನಿಮಾದಲ್ಲಿ ನಮ್ಮ ಸಂಸ್ಕೃತಿ, ಕರ್ನಾಟಕದ ಪರಂಪರೆಯನ್ನು ಪರಿಚಯಿಸಲಾಗಿದೆ. ಜೊತೆಗೆ ಇದು ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷದ ಕತೆಯನ್ನು ಹೇಳುತ್ತಿದೆ. ಈ ಸಿನಿಮಾ ಖಂಡಿತವಾಗಿಯೂ ಆಸ್ಕರ್ ಗೆ ಸ್ಪರ್ಧಿಸುವ ಅರ್ಹತೆ ಹೊಂದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments