Webdunia - Bharat's app for daily news and videos

Install App

ಸಂಧಾನದ ಮೂಲಕ ಮುಕ್ತಾಯವಾಯಿತು ವರಾಹ ರೂಪಂ ಹಾಡಿನ ವಿವಾದ

Webdunia
ಬುಧವಾರ, 1 ನವೆಂಬರ್ 2023 (20:26 IST)
ತಿರುವನಂತಪುರಂ: ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ತಮ್ಮ ನವರಸಂ ಹಾಡಿನ ನಕಲು ಎಂದು ಕೇರಳದ ಥೈಕುಡಂ ಬ್ರಿಡ್ಜ್ ತಂಡ ಆರೋಪಿಸಿ ಕೋರ್ಟ್ ಮೆಟ್ಟಿಲೇರಿತ್ತು.

ಸಿನಿಮಾ ಬಿಡುಗಡೆ ಸಂದರ್ಭದಲ್ಲೇ ಈ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಕೇರಳ ಕೋರ್ಟ್ ವರಾಹ ರೂಪಂ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆ ನೀಡಿತ್ತು. ಹೀಗಾಗಿ ಕೆಲವು ಸಮಯ ಚಿತ್ರತಂಡ ಈ ಹಾಡಿನ ಬದಲಿಗೆ ಮತ್ತೊಂದು ಹಾಡನ್ನು ಬಳಸಿತು. ಬಳಿಕ ಕೋರ್ಟ್ ತಡೆಯಾಜ್ಞೆ ತೆರವಾಗಿ ವರಾಹ ರೂಪಂ ಹಾಡು ಮರಳಿತು. ಹಾಗಿದ್ದರೂ ಪ್ರಕರಣ ಕೋರ್ಟ್ ನಲ್ಲಿ ಮುಂದುವರಿದಿತ್ತು.

ಇದೀಗ ಕಾಂತಾರ ಮತ್ತು ತೈಕುಡಂ ಬ್ರಿಡ್ಜ್ ತಂಡದವರ ನಡುವೆ ಸಂಧಾನ ಮಾತುಕತೆ ಮೂಲಕ ವಿವಾದ ಬಗೆ ಹರಿಸಲಾಗಿದ್ದು, ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments