Webdunia - Bharat's app for daily news and videos

Install App

ಸಂಧಾನದ ಮೂಲಕ ಮುಕ್ತಾಯವಾಯಿತು ವರಾಹ ರೂಪಂ ಹಾಡಿನ ವಿವಾದ

Webdunia
ಬುಧವಾರ, 1 ನವೆಂಬರ್ 2023 (20:26 IST)
ತಿರುವನಂತಪುರಂ: ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ತಮ್ಮ ನವರಸಂ ಹಾಡಿನ ನಕಲು ಎಂದು ಕೇರಳದ ಥೈಕುಡಂ ಬ್ರಿಡ್ಜ್ ತಂಡ ಆರೋಪಿಸಿ ಕೋರ್ಟ್ ಮೆಟ್ಟಿಲೇರಿತ್ತು.

ಸಿನಿಮಾ ಬಿಡುಗಡೆ ಸಂದರ್ಭದಲ್ಲೇ ಈ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಕೇರಳ ಕೋರ್ಟ್ ವರಾಹ ರೂಪಂ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆ ನೀಡಿತ್ತು. ಹೀಗಾಗಿ ಕೆಲವು ಸಮಯ ಚಿತ್ರತಂಡ ಈ ಹಾಡಿನ ಬದಲಿಗೆ ಮತ್ತೊಂದು ಹಾಡನ್ನು ಬಳಸಿತು. ಬಳಿಕ ಕೋರ್ಟ್ ತಡೆಯಾಜ್ಞೆ ತೆರವಾಗಿ ವರಾಹ ರೂಪಂ ಹಾಡು ಮರಳಿತು. ಹಾಗಿದ್ದರೂ ಪ್ರಕರಣ ಕೋರ್ಟ್ ನಲ್ಲಿ ಮುಂದುವರಿದಿತ್ತು.

ಇದೀಗ ಕಾಂತಾರ ಮತ್ತು ತೈಕುಡಂ ಬ್ರಿಡ್ಜ್ ತಂಡದವರ ನಡುವೆ ಸಂಧಾನ ಮಾತುಕತೆ ಮೂಲಕ ವಿವಾದ ಬಗೆ ಹರಿಸಲಾಗಿದ್ದು, ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments