Webdunia - Bharat's app for daily news and videos

Install App

ಆಸ್ಕರ್ ನಾಮಿನೇಷನ್ ನಲ್ಲಿ ಕಾಂತಾರ, ವಿಕ್ರಾಂತ್ ರೋಣಗೆ ನಿರಾಸೆ

Webdunia
ಬುಧವಾರ, 25 ಜನವರಿ 2023 (08:40 IST)
Photo Courtesy: Twitter
ಬೆಂಗಳೂರು: ಈ ಬಾರಿ ಆಸ್ಕರ್ ನಲ್ಲಿ ಕನ್ನಡ ಚಿತ್ರಗಳೂ ಸ್ಪರ್ಧಿಸಲಿವೆ ಎಂಬ ಖುಷಿಯಲ್ಲಿದ್ದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಕಾಂತಾರ, ವಿಕ್ರಾಂತ್ ರೋಣ ನಾಮಿನೇಷನ್ ಲಿಸ್ಟ್ ನಿಂದ ಹೊರಬಿದ್ದಿದೆ.

ಈ ಬಾರಿಯ ಆಸ್ಕರ್ ನಾಮಿನೇಷನ್ ಲಿಸ್ಟ್ ಹೊರಬಿದ್ದಿದ್ದು, ಆರ್ ಆರ್ ಆರ್ ಸಿನಿಮಾದ ನಾಟ್ಟು ನಾಟ್ಟು ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗ, ಕಿರುಚಿತ್ರ  ವಿಭಾಗದಲ್ಲಿ ಭಾರತದ ‘ಆಲ್ ದಟ್ ಬ್ರೀಥ್ಸ್’, ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಿನಿಮಾಗಳು ಸ್ಥಾನ ಪಡೆದಿವೆ.

ಆದರೆ ಕನ್ನಡದ ಕಾಂತಾರ, ವಿಕ್ರಾಂತ್ ರೋಣ ಸಿನಿಮಾ ನಾಮಿನೇಷನ್ ಪಟ್ಟಿಯಿಂದ ಹೊರಬಿದ್ದಿದೆ. ಅದರಲ್ಲೂ ಕಾಂತಾರ ಮೇಲೆ ಭಾರೀ ನಿರೀಕ್ಷೆಯಿತ್ತು. ಉತ್ತಮ ನಟ, ಉತ್ತಮ ಚಿತ್ರ ವಿಭಾಗದಲ್ಲಿ ಸ್ಪರ್ಧಿಸಿತ್ತು. ಆದರೆ ಅಂತಿಮ ನಾಮಿನೇಷನ್ ಪಟ್ಟಿಯಿಂದ ಈ ಎರಡೂ ಚಿತ್ರಗಳು ಹೊರಬಿದ್ದು ನಿರಾಸೆ ಅನುಭವಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments