‘ಕಾಂತಾರ’ದಲ್ಲಿ ಕಂಬಳ, ತುಳುನಾಡ ದೈವದ ಜೊತೆಗೆ ಜಿದ್ದಾಜಿದ್ದಿನ ಕತೆ

Webdunia
ಸೋಮವಾರ, 5 ಸೆಪ್ಟಂಬರ್ 2022 (16:21 IST)
ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಟ್ರೈಲರ್ ನೋಡಿದರೆ ಕರಾವಳಿ ಕಡೆಗೆ ಒಮ್ಮೆ ಹೋಗಿ ಬಂದಂತೆನಿಸುತ್ತದೆ. ಕಂಬಳ ಗದ್ದೆಯ ಪೈಪೋಟಿ, ಭೂತಕೋಲದ ಅಬ್ಬರ ಇದರ ಜೊತೆಗೆ ನಾಯಕ ಮತ್ತು ಅರಣ್ಯಾಧಿಕಾರಿಯೊಬ್ಬನ ನಡುವೆ ನಡೆಯುವ ಜಿದ್ದಾಜಿದ್ದಿನ ಕಾಳಗವೇ ಕಾಂತಾರ ಎನ್ನಬಹುದು.

ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಸಿನಿಮಾದ ಕತೆ, ಭಾಷೆಯ ಮೂಲಕವೇ ಜನರನ್ನು ಸೆಳೆಯುತ್ತಾರೆ. ಇನ್ನು, ಅಪ್ಪಟ ಕನ್ನಡ ಪ್ರತಿಭೆ ಕಿಶೋರ್ ಖಳನಟನಾಗಿ ಮಿಂಚಿದ್ದಾರೆ. ಈ ಸಿನಿಮಾ ಸೆ.30 ರಂದು ತೆರೆಗೆ ಬರಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments