Webdunia - Bharat's app for daily news and videos

Install App

ರಜನಿ-ಕಪಿಲ್ ಭೇಟಿಯ ಹಿಂದಿನ ರಹಸ್ಯ ಬಯಲು

Webdunia
ಶನಿವಾರ, 20 ಮೇ 2023 (09:14 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಭೇಟಿಯಾದ ಕ್ಷಣದ ಫೋಟೋವೊಂದು ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿತ್ತು.

ಈಗ ಕಪಿಲ್ ದೇವ್ ಮತ್ತು ರಜನಿ ಭೇಟಿ ಹಿಂದಿನ ರಹಸ್ಯ ಬಯಲಾಗಿದೆ. ರಜನೀಕಾಂತ್ ಪುತ್ರಿ ಐಶ್ವರ್ಯಾ ‘ಲಾಲ್ ಸಲಾಂ’ ಎನ್ನುವ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ರಜನೀಕಾಂತ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರ ಜೊತೆಗೆ ಕಪಿಲ್ ದೇವ್ ಕೂಡಾ ಗೆಸ್ಟ್ ಅಪಿಯರೆನ್ಸ್ ಮಾಡುತ್ತಿದ್ದಾರೆ. ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ಇಡೀ ಭಾರತವೇ ಹೆಮ್ಮೆಪಡುವಂತೆ ಮಾಡಿದ ಕಪಿಲ್ ದೇವ್ ಅವರ ಜೊತೆ ಕೆಲಸ ಮಾಡುತ್ತಿರುವುದು ಹೆಮ್ಮೆ ತಂದಿದೆ ಎಂದು ರಜನಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments