ರಜನಿ-ಕಪಿಲ್ ಭೇಟಿಯ ಹಿಂದಿನ ರಹಸ್ಯ ಬಯಲು

Webdunia
ಶನಿವಾರ, 20 ಮೇ 2023 (09:14 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಭೇಟಿಯಾದ ಕ್ಷಣದ ಫೋಟೋವೊಂದು ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿತ್ತು.

ಈಗ ಕಪಿಲ್ ದೇವ್ ಮತ್ತು ರಜನಿ ಭೇಟಿ ಹಿಂದಿನ ರಹಸ್ಯ ಬಯಲಾಗಿದೆ. ರಜನೀಕಾಂತ್ ಪುತ್ರಿ ಐಶ್ವರ್ಯಾ ‘ಲಾಲ್ ಸಲಾಂ’ ಎನ್ನುವ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ರಜನೀಕಾಂತ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರ ಜೊತೆಗೆ ಕಪಿಲ್ ದೇವ್ ಕೂಡಾ ಗೆಸ್ಟ್ ಅಪಿಯರೆನ್ಸ್ ಮಾಡುತ್ತಿದ್ದಾರೆ. ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ಇಡೀ ಭಾರತವೇ ಹೆಮ್ಮೆಪಡುವಂತೆ ಮಾಡಿದ ಕಪಿಲ್ ದೇವ್ ಅವರ ಜೊತೆ ಕೆಲಸ ಮಾಡುತ್ತಿರುವುದು ಹೆಮ್ಮೆ ತಂದಿದೆ ಎಂದು ರಜನಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments