ಸದನದಲ್ಲೂ ಪುನೀತ್ ಗೆ ಜೈಕಾರ: ಪದ್ಮ ಪ್ರಶಸ್ತಿಗೆ ಶಿಫಾರಸ್ಸು ಮಾಡುವುದಾಗಿ ಸಿಎಂ ಘೋಷಣೆ

Webdunia
ಸೋಮವಾರ, 13 ಡಿಸೆಂಬರ್ 2021 (17:42 IST)
ಬೆಂಗಳೂರು: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಸದನದಲ್ಲೂ ಗೌರವ ಸಲ್ಲಿಸಲಾಯಿತು.

ಸ್ಪೀಕರ್, ಸಿಎಂ ಬೊಮ್ಮಾಯಿ, ಶಾಸಕ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಪುನೀತ್ ಗುಣಗಾನ ಮಾಡಿದರು. ಅವರು ಮಾಡಿದ ಸಮಾಜ ಸೇವೆಗಳನ್ನು ಸದನದಲ್ಲಿ ಸ್ಮರಿಸಲಾಯಿತು.

ಈ ವೇಳೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ‘ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಸಾಧನೆ ಮಾಡುತ್ತಾನೆ ಎಂಬುದು ಪುನೀತ್ ನಿಧನದ ಬಳಿಕ ಗೊತ್ತಾಯಿತು.ಅವರು ಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದೆ. ಪ್ರಶಸ್ತಿ ನೀಡುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪದ್ಮ ಪ್ರಶಸ್ತಿಗೂ ಪುನೀತ್ ಹೆಸರನ್ನು ಶಿಫಾರಸ್ಸು ಮಾಡಲಾಗುವುದು’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ನಿಮ್ಮ ಸಂಭ್ರಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಗಾಯಗಳಿಗೆ ಉಪ್ಪು ಸವರಿದಂತೆ

Video: ಕಾಲಿವುಡ್‌ ನಟ ಅಜಿತ್‌ಗೆ ಮಾತೃವಿಯೋಗ: ತ್ರಿಶಾ ಜೊತೆಯಲ್ಲಿ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ಮುಂದಿನ ಸುದ್ದಿ
Show comments