Webdunia - Bharat's app for daily news and videos

Install App

ಕರ್ನಾಟಕ ಬಂದ್: ಯಾವೆಲ್ಲಾ ಸ್ಟಾರ್ ಗಳು ಪ್ರತಿಭಟನೆಗೆ ಬರ್ತಿದ್ದಾರೆ?

Webdunia
ಗುರುವಾರ, 28 ಸೆಪ್ಟಂಬರ್ 2023 (16:44 IST)
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿರೋಧಿಸಿ ನಾಳೆ ನಡೆಯಲಿರುವ ಕರ್ನಾಟಕ ಬಂದ್ ಗೆ ಚಿತ್ರರಂಗವೂ ಬೆಂಬಲ ನೀಡುತ್ತಿದೆ.

 ಈ ಬಗ್ಗೆ ಸ್ವತಃ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್ ಸುರೇಶ್ ಮಾಹಿತಿ ನೀಡಿದ್ದರು. ಇದೀಗ ಸ್ವತಃ ಸುರೇಶ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿ ಹೋರಾಟದಲ್ಲಿ ಭಾಗಿಯಾಗುವಂತೆ ಕೇಳಿಕೊಂಡಿದ್ದಾರೆ.

ಅದರಂತೆ ಶಿವಣ್ಣ ಭಾಗಿಯಾಗಲು ಒಪ್ಪಿಕೊಂಡಿದ್ದಾರಂತೆ. ಉಳಿದಂತೆ ಧ್ರುವ ಸರ್ಜ, ಪ್ರೇಮ್, ಅಜಯ್ ರಾವ್, ಶ್ರೀಮುರಳಿ, ವಿಜಯ್ ರಾಘವೇಂದ್ರ ಸೇರಿದಂತೆ ಅನೇಕ ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಇವರೆಲ್ಲಾ ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

Ravana Cinema: ರಾವಣನ ಪತ್ನಿಯಾಗಿ ಯಶ್‌ಗೆ ಜೋಡಿಯಾದ ಕಾಜಲ್ ಅಗರ್ವಾಲ್‌

Gajendra Saramanige: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಗಜೇಂದ್ರ ಮರಸಣಿಗೆ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments