Webdunia - Bharat's app for daily news and videos

Install App

ಕರ್ನಾಟಕ ಬುಲ್ಡೋಜರ್ಸ್ ಗೆ ಜಯ ತಂದುಕೊಟ್ಟ ಬಚ್ಚನ್, ಜೆಕೆ

Webdunia
ಭಾನುವಾರ, 5 ಮಾರ್ಚ್ 2023 (09:00 IST)
Photo Courtesy: Twitter
ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್ ಮತ್ತೆ ಗೆಲುವು ಕಂಡಿದೆ. ಇದರೊಂದಿಗೆ ಸಿಸಿಎಲ್ ನಲ್ಲಿ ಕರ್ನಾಟಕ ಸತತ ಮೂರನೇ ಗೆಲುವು ಪಡೆದಿದೆ.

ನಿನ್ನೆಯ ಪಂದ್ಯದಲ್ಲಿ ಚೆನ್ನೈ ತಂಡದ ವಿರುದ್ಧ ಕರ್ನಾಟಕ 6 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲ ಇನಿಂಗ್ಸ್ ನಲ್ಲಿ ಚೆನ್ನೈ 84 ರನ್ ಗಳಿಸಿತ್ತು. ಕರ್ನಾಟಕ 109 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ರನ್ ಹಿನ್ನಡೆಯಿದ್ದರೂ ಅತ್ಯುತ್ತಮ ಬ್ಯಾಟಿಂಗ್ ನಡೆಸಿದ ಚೆನ್ನೈ 126 ರನ್ ಪೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ ಆರಂಭದ ಮೂರು ಓವರ್ ಗಳಲ್ಲಿ ಅತ್ತ ರನ್ ಗಳಿಸಲಾಗದೇ ಎರಡು ವಿಕೆಟ್ ಕಳೆದುಕೊಂಡು ಪರದಾಡಿತು. ಆಗ ಕರ್ನಾಟಕ ಸೋಲುವ ಭೀತಿಯಲ್ಲಿತ್ತು.

ಆದರೆ ಕಿಚ್ಚ ಸುದೀಪ್ ಔಟಾದ ಬಳಿಕ ಕ್ರೀಸ್ ಗೆ ಬಂದ ಬಚ್ಚನ್ ಪಂದ್ಯದ ಚಿತ್ರಣ ಬದಲಾಯಿಸಿದರು. ಮೊದಲ ಬಾಲ್ ನಿಂದಲೇ ಹೊಡೆತಕ್ಕೆ ಕೈ ಹಾಕಿದ ಬಚ್ಚನ್ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಅನುಭವಿ ಜಯರಾಮ್ ಕಾರ್ತಿಕ್ ಕೂಡಾ 30 ರನ್ ಗಳಿಸಿ ಗೆಲುವಿನ ರೂವಾರಿಯಾದರು. ಇದರೊಂದಿಗೆ ಕರ್ನಾಟಕಕ್ಕೆ ಮುಂದಿನ ಪಂದ್ಯ ಔಪಚಾರಿಕವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments