Webdunia - Bharat's app for daily news and videos

Install App

ನಟಿ ವಿಜಯಲಕ್ಷ್ಮಿ ವಿವಾದ ವಾಣಿಜ್ಯ ಮಂಡಳಿಯಲ್ಲಿ ಇತ್ಯರ್ಥ

Webdunia
ಶುಕ್ರವಾರ, 1 ಅಕ್ಟೋಬರ್ 2021 (17:54 IST)
ಬೆಂಗಳೂರು: ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡಿರುವ ನಟಿ ವಿಜಯಲಕ್ಷ್ಮಿ ತಮಗೆ ಭಿಕ್ಷೆ ಎಂದು ತಿಳಿದು ಸಹಾಯ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು.


ಅದರಂತೆ ಹಲವರು ವಿಜಯಲಕ್ಷ್ಮಿ ಖಾತೆಗೆ ಹಣ ನೀಡಿದ್ದಾರೆ. ಇನ್ನು, ಇದರ ಬೆನ್ನಲ್ಲೇ ವಕೀಲ ಜಗದೀಶ್, ಚಿತ್ರರಂಗದವರ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಾಣಿಜ್ಯ ಮಂಡಳಿ ಸದಸ್ಯರು ಇಂದು ವಿಜಯಲಕ್ಷ್ಮಿ ಸಮ್ಮುಖದಲ್ಲೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ತಾಯಿ ನಿಧನರಾದ ಬಳಿಕ ನನಗೆ ಶಿವಣ್ಣ, ಪುನೀತ್, ಯಶ್ ಸೇರಿದಂತೆ ಎಲ್ಲರೂ ಫೋನ್ ಮಾಡಿದ್ದಾರೆ. ನಾನು ಅನಾಥೆ. ನನಗೆ ಈಗ ಚಿತ್ರರಂಗವೇ ಕುಟುಂಬ. ನನ್ನ ಬಗ್ಗೆ ಲಾಯರ್ ಜಗದೀಶ್ ಅವರು ನೀಡಿರುವ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಕ್ಷಮೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments