ನಟಿ ವಿಜಯಲಕ್ಷ್ಮಿ ವಿವಾದ ವಾಣಿಜ್ಯ ಮಂಡಳಿಯಲ್ಲಿ ಇತ್ಯರ್ಥ

Webdunia
ಶುಕ್ರವಾರ, 1 ಅಕ್ಟೋಬರ್ 2021 (17:54 IST)
ಬೆಂಗಳೂರು: ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡಿರುವ ನಟಿ ವಿಜಯಲಕ್ಷ್ಮಿ ತಮಗೆ ಭಿಕ್ಷೆ ಎಂದು ತಿಳಿದು ಸಹಾಯ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು.


ಅದರಂತೆ ಹಲವರು ವಿಜಯಲಕ್ಷ್ಮಿ ಖಾತೆಗೆ ಹಣ ನೀಡಿದ್ದಾರೆ. ಇನ್ನು, ಇದರ ಬೆನ್ನಲ್ಲೇ ವಕೀಲ ಜಗದೀಶ್, ಚಿತ್ರರಂಗದವರ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಾಣಿಜ್ಯ ಮಂಡಳಿ ಸದಸ್ಯರು ಇಂದು ವಿಜಯಲಕ್ಷ್ಮಿ ಸಮ್ಮುಖದಲ್ಲೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ತಾಯಿ ನಿಧನರಾದ ಬಳಿಕ ನನಗೆ ಶಿವಣ್ಣ, ಪುನೀತ್, ಯಶ್ ಸೇರಿದಂತೆ ಎಲ್ಲರೂ ಫೋನ್ ಮಾಡಿದ್ದಾರೆ. ನಾನು ಅನಾಥೆ. ನನಗೆ ಈಗ ಚಿತ್ರರಂಗವೇ ಕುಟುಂಬ. ನನ್ನ ಬಗ್ಗೆ ಲಾಯರ್ ಜಗದೀಶ್ ಅವರು ನೀಡಿರುವ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಕ್ಷಮೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments