Webdunia - Bharat's app for daily news and videos

Install App

ಅಂಬರೀಶ್ ವಿರುದ್ಧ ಹೇಳಿಕೆ ನೀಡಿ ಕುತ್ತು ತಂದುಕೊಂಡ ಚೇತನ್ ಅಹಿಂಸಾ

Webdunia
ಶನಿವಾರ, 1 ಏಪ್ರಿಲ್ 2023 (08:30 IST)
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ ವಿರುದ್ಧ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕೆಲವು ದಿನಗಳ ಮೊದಲು ಚೇತನ್ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಖರ್ಚು ಮಾಡಿರುವುದನ್ನು ಆಕ್ಷೇಪಿಸಿದ್ದರು. ಇತ್ತೀಚೆಗೆ ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕಕ್ಕೆ ವೆಚ್ಚ ಮಾಡಿರುವ ಸರ್ಕಾರದ ನಿರ್ಧಾರವನ್ನೂ ಪ್ರಶ್ನಿಸಿದ್ದರು. ಅಂಬಿ ಬದುಕಿದ್ದಾಗ ಯಾರ ಬಳಿಯೂ ಹಣಕ್ಕಾಗಿ ಕೈ ಚಾಚಲಿಲ್ಲ. ಆದರೆ ಸಾವಿನ ಬಳಿಕ ಸರ್ಕಾರದ ಮುಂದೆ ಸ್ಮಾರಕಕ್ಕಾಗಿ ಕೈ ಚಾಚುವಂತಾಗಿದೆ ಎಂದು ಟೀಕಿಸಿದ್ದರು.

ಇವೆಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿ ಅಧ‍್ಯಕ್ಷ ಭಾ.ಮಾ. ಹರೀಶ್ ಚೇತನ್ ಗೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆದರೂ ಇದೇ ವರ್ತನೆ ಮುಂದುವರಿಸಿದರೆ ಮುಂದೆ ಅವರ ವಿರುದ್ಧ ಅಸಹಕಾರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments