Webdunia - Bharat's app for daily news and videos

Install App

ಅಣ್ಣ ಸೂರ್ಯನ ಈ ಕಾರ್ಯಕ್ಕೆ ಕೈಜೋಡಿಸಿದ ನಟ ಕಾರ್ತಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (13:04 IST)
ಚೆನ್ನೈ : ರೈತರಿಗೆ ಸಹಾಯ ಮಾಡಲು ಹೊರಟ ಅಣ್ಣ ಸೂರ್ಯನ ಜೊತೆ ನಟ ಕಾರ್ತಿ ಕೂಡ ಕೈಜೋಡಿಸಿದ್ದು, ಎನ್ ಜಿಓ ಮೂಲಕ ಇಬ್ಬರು ಸಹೋದರರು ರೈತರಿಗೆ ಆರ್ಥಿಕ ನೆರವು ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರೈತರ ಅನುಕೂಲಕ್ಕಾಗಿ ಏನಾದರೂ ಮಾಡಲು ಉತ್ಸುಕರಾಗಿದ್ದ ನಟ ಸೂರ್ಯ ಹಾಗೂ ನಟ ಕಾರ್ತಿ ಅದಕ್ಕಾಗಿಯೇ ಫೌಂಡೇಶನ್ ವೊಂದನ್ನು ಸ್ಥಾಪಿಸಿದ್ದರು. ಅದರ ಮೂಲಕ ನಟ ಸೂರ್ಯ  ಇತ್ತೀಚೆಗೆ ಉತ್ತಮ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಅದರಂತೆ ಟಿವಿ ವಾಹಿನಿಯ ಸಹಯೋಗದೊಂದಿಗೆ ಉತ್ತಮ ರೈತರನ್ನು ಗೌರವಿಸಲಿದ್ದಾರೆ. ತಮಿಳುನಾಡಿನ ಡೆಲ್ಟಾ ಪ್ರದೇಶದ 5 ರೈತರನ್ನು ಆಯ್ಕೆ ಮಾಡಿ ಅವರಿಗೆ ತಲಾ 1 ಲಕ್ಷ ರೂ ನಗದು ಬಹುಮಾನ ನೀಡಿ ಗೌರವಿಸುವುದಾಗಿ ನಟ ಕಾರ್ತಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments