Webdunia - Bharat's app for daily news and videos

Install App

ಅಣ್ಣ ಸೂರ್ಯನ ಈ ಕಾರ್ಯಕ್ಕೆ ಕೈಜೋಡಿಸಿದ ನಟ ಕಾರ್ತಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (13:04 IST)
ಚೆನ್ನೈ : ರೈತರಿಗೆ ಸಹಾಯ ಮಾಡಲು ಹೊರಟ ಅಣ್ಣ ಸೂರ್ಯನ ಜೊತೆ ನಟ ಕಾರ್ತಿ ಕೂಡ ಕೈಜೋಡಿಸಿದ್ದು, ಎನ್ ಜಿಓ ಮೂಲಕ ಇಬ್ಬರು ಸಹೋದರರು ರೈತರಿಗೆ ಆರ್ಥಿಕ ನೆರವು ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರೈತರ ಅನುಕೂಲಕ್ಕಾಗಿ ಏನಾದರೂ ಮಾಡಲು ಉತ್ಸುಕರಾಗಿದ್ದ ನಟ ಸೂರ್ಯ ಹಾಗೂ ನಟ ಕಾರ್ತಿ ಅದಕ್ಕಾಗಿಯೇ ಫೌಂಡೇಶನ್ ವೊಂದನ್ನು ಸ್ಥಾಪಿಸಿದ್ದರು. ಅದರ ಮೂಲಕ ನಟ ಸೂರ್ಯ  ಇತ್ತೀಚೆಗೆ ಉತ್ತಮ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಅದರಂತೆ ಟಿವಿ ವಾಹಿನಿಯ ಸಹಯೋಗದೊಂದಿಗೆ ಉತ್ತಮ ರೈತರನ್ನು ಗೌರವಿಸಲಿದ್ದಾರೆ. ತಮಿಳುನಾಡಿನ ಡೆಲ್ಟಾ ಪ್ರದೇಶದ 5 ರೈತರನ್ನು ಆಯ್ಕೆ ಮಾಡಿ ಅವರಿಗೆ ತಲಾ 1 ಲಕ್ಷ ರೂ ನಗದು ಬಹುಮಾನ ನೀಡಿ ಗೌರವಿಸುವುದಾಗಿ ನಟ ಕಾರ್ತಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments