Webdunia - Bharat's app for daily news and videos

Install App

ಕಾಶೀನಾಥ್ ಬಗ್ಗೆ ಚೌಕ ನಿರ್ದೇಶಕರು ಬಿಚ್ಚಿಟ್ಟ ಸತ್ಯ!

Webdunia
ಗುರುವಾರ, 18 ಜನವರಿ 2018 (10:18 IST)
ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಇನ್ನಿಲ್ಲ ಎಂಬುದು ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ದೊಡ್ಡ ನಷ್ಟ. ಅವರು ಕೊನೆಯದಾಗಿ ನಟಿಸಿದ ಚೌಕ ಚಿತ್ರದ ಸಂದರ್ಭದಲ್ಲಿಯೇ ಅವರಿಗೆ ಕ್ಯಾನ್ಸರ್ ರೋಗವಿತ್ತಂತೆ!
 

ಹಾಗಂತ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಾ ಬಹಿರಂಗಪಡಿಸಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಚೌಕ ಚಿತ್ರವನ್ನು ಒಪ್ಪಿಕೊಂಡಿದ್ದರು.

ಅವರು ಚಿತ್ರೀಕರಣದ ದಿನಗಳಲ್ಲಿ ಆಗಾಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬರುತ್ತಿದ್ದರು. ಹಾಗಿದ್ದರೂ ಒಂದು ದಿನವೂ ಚಿತ್ರೀಕರಣಕ್ಕೆ ತೊಂದರೆ ಮಾಡಿಲ್ಲ. ಅಚ್ಚುಕಟ್ಟಾಗಿ ತಮ್ಮ ಪಾತ್ರಕ್ಕೆ ಸಿದ್ಧರಾಗಿ ಬರುತ್ತಿದ್ದರು. ಕ್ಯಾನ್ಸರ್ ಇದೆ ಎಂದು ಗೊತ್ತಿದ್ದರೂ ಲವಲವಿಕೆಯಿಂದಲೇ ಇದ್ದ ವ್ಯಕ್ತಿ ಎಂದು ತರುಣ್ ಸುಧೀರ್ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments