Daily Horoscope

ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇನ್ನಿಲ್ಲ!

Webdunia
ಗುರುವಾರ, 18 ಜನವರಿ 2018 (09:41 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ ಕಾಶಿನಾಥ್ ಅವರು ಗುರುವಾರ(ಇಂದು) ಬೆಳಿಗ್ಗೆ ಶ್ರೀಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಪಾಲಿಗೆ ಇಂದು ಕರಾಳ ದಿನವಾಗಿದೆ.

 
ಕಾಶಿನಾಥ ಅವರು ಕಳೆದ 2 ದಿನಗಳ ಹಿಂದೆ ಶ್ರೀಶಂಕರ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು  ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ. ಕುಂದಾಪುರದ ಸಮೀಪದ ಕೋಟೇಶ್ವರದಲ್ಲಿ ಜನಿಸಿದ ಇವರು, ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ್ದರು. ಇಂದು ಅವರು ನಿಧನದ ಹೊಂದಿದ  ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಪಾಲಿಗೆ ಕಹಿ ಸುದ್ದಿಯಾಗಿದೆ. ಇವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿ ನಟಿಸಿದ್ದರು. ಇತ್ತಿಚೆಗಷ್ಟೇ ಚೌಕ ಚಿತ್ರದಲ್ಲಿ ನಟಿಸಿದ್ದರು.


ಹೊಸ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಅವಕಾಶ ನೀಡುತ್ತಾ ಉಪೇಂದ್ರ, ವಿ ಮನೋಹರ್, ಸುನೀಲ್ ಕುಮಾರ್ ದೇಸಾಯಿ ಹೀಗೆ ಇನ್ನೂ ಅನೇಕರನ್ನ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕಾಶಿನಾಥ್ ಅವರಿಗೆ ಸಲ್ಲುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments