Select Your Language

Notifications

webdunia
webdunia
webdunia
webdunia

ಕಾಶ್ಮೀರ ಪಂಡಿತರ ಹತ್ಯೆಯೂ, ಗೋ ಸಾಗಣಿಕೆ ಮಾಡಿದವರ ಹತ್ಯೆಯೂ ಒಂದೇ: ಸಾಯಿ ಪಲ್ಲವಿ

ಕಾಶ್ಮೀರ ಪಂಡಿತರ ಹತ್ಯೆಯೂ, ಗೋ ಸಾಗಣಿಕೆ ಮಾಡಿದವರ ಹತ್ಯೆಯೂ ಒಂದೇ: ಸಾಯಿ ಪಲ್ಲವಿ
ಹೈದರಾಬಾದ್ , ಬುಧವಾರ, 15 ಜೂನ್ 2022 (12:04 IST)
ಹೈದರಾಬಾದ್: ಸಹಜ ಸುಂದರಿ ಸಾಯಿ ಪಲ್ಲವಿ ಇತ್ತೀಚೆಗೆ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ.

ಸಾಯಿ ಪಲ್ಲವಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಕೇಳಲಾಯ್ತು. ಇದಕ್ಕೆ ಉತ್ತರಿಸಿದ ಸಾಯಿ ಪಲ್ಲವಿ ರಾಜಕೀಯದ ವಿಚಾರದಲ್ಲಿ ನಾನು ತಟಸ್ಥ. ನಮ್ಮ ಕುಟುಂಬದವರೂ ಹಾಗೇನೇ. ನಾವು ಎಡ, ಬಲ ಎನ್ನುವುದಕ್ಕಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ.

ಇತ್ತೀಚೆಗೆ ದಿ ಕಾಶ್ಮೀರ ಫೈಲ್ಸ್ ಸಿನಿಮಾ ಬಂದಿತ್ತು. ಈ ಸಿನಿಮಾದಲ್ಲಿ ಕಾಶ್ಮೀರ ಪಂಡಿತರ ನರಮೇಧವನ್ನು ವಿವರಿಸಲಾಗಿದೆ. ಅದೇ ರೀತಿ ಇತ್ತೀಚೆಗೆ ಗೋ ಸಾಗಣಿಕೆ ಮಾಡಿದ್ದಾನೆಂಬ ಅನುಮಾನದಲ್ಲಿ ಒಬ್ಬನನ್ನು ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಲಾಯ್ತು. ನನ್ನ ಪ್ರಕಾರ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಅನುಮಾನದಲ್ಲಿ ನಡೆದ ಕೊಲೆ ಎರಡೂ ಒಂದೇ’ ಎಂದಿದ್ದಾರೆ ಸಾಯಿ ಪಲ್ಲವಿ. ಅವರ ಈ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಡುಗಡೆಗೆ ಸಿದ್ಧವಾಗಿ ನಿಂತಿರುವ ಡಾಲಿ ಧನಂಜಯ್ ಸಿನಿಮಾಗಳು