Webdunia - Bharat's app for daily news and videos

Install App

ಕಾಶ್ಮೀರ ಪಂಡಿತರ ಹತ್ಯೆಯೂ, ಗೋ ಸಾಗಣಿಕೆ ಮಾಡಿದವರ ಹತ್ಯೆಯೂ ಒಂದೇ: ಸಾಯಿ ಪಲ್ಲವಿ

Webdunia
ಬುಧವಾರ, 15 ಜೂನ್ 2022 (12:04 IST)
ಹೈದರಾಬಾದ್: ಸಹಜ ಸುಂದರಿ ಸಾಯಿ ಪಲ್ಲವಿ ಇತ್ತೀಚೆಗೆ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ.

ಸಾಯಿ ಪಲ್ಲವಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಕೇಳಲಾಯ್ತು. ಇದಕ್ಕೆ ಉತ್ತರಿಸಿದ ಸಾಯಿ ಪಲ್ಲವಿ ರಾಜಕೀಯದ ವಿಚಾರದಲ್ಲಿ ನಾನು ತಟಸ್ಥ. ನಮ್ಮ ಕುಟುಂಬದವರೂ ಹಾಗೇನೇ. ನಾವು ಎಡ, ಬಲ ಎನ್ನುವುದಕ್ಕಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ.

ಇತ್ತೀಚೆಗೆ ದಿ ಕಾಶ್ಮೀರ ಫೈಲ್ಸ್ ಸಿನಿಮಾ ಬಂದಿತ್ತು. ಈ ಸಿನಿಮಾದಲ್ಲಿ ಕಾಶ್ಮೀರ ಪಂಡಿತರ ನರಮೇಧವನ್ನು ವಿವರಿಸಲಾಗಿದೆ. ಅದೇ ರೀತಿ ಇತ್ತೀಚೆಗೆ ಗೋ ಸಾಗಣಿಕೆ ಮಾಡಿದ್ದಾನೆಂಬ ಅನುಮಾನದಲ್ಲಿ ಒಬ್ಬನನ್ನು ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಲಾಯ್ತು. ನನ್ನ ಪ್ರಕಾರ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಅನುಮಾನದಲ್ಲಿ ನಡೆದ ಕೊಲೆ ಎರಡೂ ಒಂದೇ’ ಎಂದಿದ್ದಾರೆ ಸಾಯಿ ಪಲ್ಲವಿ. ಅವರ ಈ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments