Webdunia - Bharat's app for daily news and videos

Install App

ನನ್ನರಸಿ ರಾಧೆ ಹೀರೋಯಿನ್ ಕೌಸ್ತುಭಗೆ ಖುಲಾಯಿಸಿತು ಅದೃಷ್ಟ!

Webdunia
ಮಂಗಳವಾರ, 4 ಏಪ್ರಿಲ್ 2023 (09:20 IST)
Photo Courtesy: facebook
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕೆಲವು ಸಮಯದ ಹಿಂದೆ ಪ್ರಸಾರವಾಗುತ್ತಿದ್ದ ನನ್ನರಸಿ ರಾಧೆ ಎನ್ನುವ ಧಾರವಾಹಿಯಿಂದ ಮನೆ ಮಾತಾಗಿದ್ದ ಇಂಚರಾ ಅಲಿಯಾಸ್ ಕೌಸ್ತುಭ ಮಣಿಗೆ ಈಗ ಜಾಕ್ ಪಾಟ್ ಹೊಡೆದಿದೆ.

ಕಿರುತೆರೆಯಿಂದ ಹಿರಿತೆರೆಗೆ ನಟಿಮಣಿಯರು ಬರುವುದು ಹೊಸದೇನಲ್ಲ. ರಾಧಿಕಾ ಪಂಡಿತ್ ರಂತಹ ದಿಗ್ಗಜ ನಟಿಯರೇ ಆ ಸಾಲಿನಲ್ಲಿದ್ದಾರೆ. ಇದೀಗ ಕೌಸ್ತುಭ ಕೂಡಾ ಕಿರುತೆರೆಯ ಜನಪ್ರಿಯತೆಯಿಂದ ಹಿರಿತೆರೆಗೆ ಕಾಲಿಡುತ್ತಿದ್ದಾರೆ.

ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿರುವ ಅರ್ಜುನ್ ಜನ್ಯಾ ನಿರ್ದೇಶನದ ಮೊದಲ ಸಿನಿಮಾ ‘45’ ಚಿತ್ರಕ್ಕೆ ಕೌಸ್ತುಭ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕೌಸ್ತುಭಗೆ ಇದು ಬೆಳ್ಳಿತೆರೆಯಲ್ಲಿ ಎರಡನೇ ಸಿನಿಮಾ. ಇದಕ್ಕೆ ಮೊದಲು ರಾಮಚಾರಿ 2.0 ಎನ್ನುವ ಸಿನಿಮಾ ಮಾಡಿದ್ದಾರೆ. ಆದರೆ ಈಗಂತೂ ಘಟಾನುಘಟಿಗಳ ಜೊತೆ ಅಭಿನಯಿಸುವ ಅದೃಷ್ಟ ಖುಲಾಯಿಸಿದೆ.

ಧಾರವಾಹಿಯಲ್ಲಿದ್ದಾಗ ನಟನೆಯಿಂದ ಗುರುತಿಸಿಕೊಂಡಿದ್ದ ಕೌಸ್ತುಭ ಈಗ ಬೆಳ್ಳಿ ತೆರೆಯಲ್ಲಿ ದೊಡ್ಡ ಅವಕಾಶವನ್ನೇ ಪಡೆದಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ನನಗೆ ಮುಖ್ಯ ಎಂದಿದ್ದಾರೆ ಕೌಸ್ತುಭ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments