Webdunia - Bharat's app for daily news and videos

Install App

ಬಿಗ್ ಬಾಸ್ ಮುಗಿದ ಮೇಲೂ ಆಂಡಿ ವಿರುದ್ಧ ‘ಚಿನ್ನು’ ಕವಿತಾ ಗೌಡ ಕಂಪ್ಲೇಟ್ ಮಾಡಿದ್ದೇಕೆ?

Webdunia
ಮಂಗಳವಾರ, 12 ಫೆಬ್ರವರಿ 2019 (09:48 IST)
ಬೆಂಗಳೂರು: ಬಿಗ್ ಬಾಸ್ ಮುಗಿದು ಆಗಲೇ ವಾರ ಕಳೆದಿದೆ. ಆದರೆ ಈಗಲೂ ಬಿಗ್ ಬಾಸ್ ಸ್ಪರ್ಧಿಗಳ ನಡುವಿನ ರಗಳೆ ಮುಗಿದ ಹಾಗೆ ಕಾಣುತ್ತಿಲ್ಲ.


ಬಿಗ್ ಬಾಸ್ ಮನೆಯೊಳಗಿದ್ದಾಗಲೇ ವಿವಾದಾತ್ಮಕ ನಡತೆಯಿಂದ ಸುದ್ದಿಯಾಗಿದ್ದ ಸ್ಪರ್ಧಿ ಆಂಡ್ರ್ಯೂ ಅಲಿಯಾಸ್ ಆಂಡಿ ಹೊರಗೆ ಬಂದ ಮೇಲೂ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಚಿನ್ನು ಕವಿತಾ ಗೌಡ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಅನುಚಿತವಾಗಿ ವರ್ತಿಸುತ್ತದ್ದ ಆಂಡಿ ಇದೀಗ ಹೊರಗೆ ಬಂದ ಮೇಲೂ ತನಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದಾನೆಂದು ಕವಿತಾ ಗೌಡ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಅಂತೂ ಇದುವರೆಗೆ ಬಿಗ್ ಬಾಸ್ ಮನೆಯೊಳಗೇ ನಡೆಯುತ್ತಿದ್ದ ರಗಳೆಗಳು ಈಗ ಹೊರಗೆ ಬಂದ ಮೇಲೂ ಕಂಟಿನ್ಯೂ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments