Webdunia - Bharat's app for daily news and videos

Install App

ಬಿಗ್ ಬಾಸ್ ಮುಗಿದ ಮೇಲೂ ಆಂಡಿ ವಿರುದ್ಧ ‘ಚಿನ್ನು’ ಕವಿತಾ ಗೌಡ ಕಂಪ್ಲೇಟ್ ಮಾಡಿದ್ದೇಕೆ?

Webdunia
ಮಂಗಳವಾರ, 12 ಫೆಬ್ರವರಿ 2019 (09:48 IST)
ಬೆಂಗಳೂರು: ಬಿಗ್ ಬಾಸ್ ಮುಗಿದು ಆಗಲೇ ವಾರ ಕಳೆದಿದೆ. ಆದರೆ ಈಗಲೂ ಬಿಗ್ ಬಾಸ್ ಸ್ಪರ್ಧಿಗಳ ನಡುವಿನ ರಗಳೆ ಮುಗಿದ ಹಾಗೆ ಕಾಣುತ್ತಿಲ್ಲ.


ಬಿಗ್ ಬಾಸ್ ಮನೆಯೊಳಗಿದ್ದಾಗಲೇ ವಿವಾದಾತ್ಮಕ ನಡತೆಯಿಂದ ಸುದ್ದಿಯಾಗಿದ್ದ ಸ್ಪರ್ಧಿ ಆಂಡ್ರ್ಯೂ ಅಲಿಯಾಸ್ ಆಂಡಿ ಹೊರಗೆ ಬಂದ ಮೇಲೂ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಚಿನ್ನು ಕವಿತಾ ಗೌಡ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಅನುಚಿತವಾಗಿ ವರ್ತಿಸುತ್ತದ್ದ ಆಂಡಿ ಇದೀಗ ಹೊರಗೆ ಬಂದ ಮೇಲೂ ತನಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದಾನೆಂದು ಕವಿತಾ ಗೌಡ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಅಂತೂ ಇದುವರೆಗೆ ಬಿಗ್ ಬಾಸ್ ಮನೆಯೊಳಗೇ ನಡೆಯುತ್ತಿದ್ದ ರಗಳೆಗಳು ಈಗ ಹೊರಗೆ ಬಂದ ಮೇಲೂ ಕಂಟಿನ್ಯೂ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments