Webdunia - Bharat's app for daily news and videos

Install App

ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಚಿನ್ನು ಆಲಿಯಾಸ್ ಕವಿತಾ ಗೌಡ

Webdunia
ಶನಿವಾರ, 28 ಅಕ್ಟೋಬರ್ 2017 (08:11 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರವಾಹಿಯಿಂದ ಹೊರ ಬಂದು ತೆಲುಗು ಧಾರವಾಹಿ, ಕನ್ನಡ ಸಿನಿಮಾ ಎಂದು ಓಡಾಡಿಕೊಂಡಿದ್ದ ಚಿನ್ನು ಆಲಿಯಾಸ್ ಕವಿತಾ ಗೌಡ ಮತ್ತೆ ಕನ್ನಡ ಧಾರವಾಹಿಗೆ ಮರಳಿದ್ದಾರೆ.

 
ಆದರೆ ಈ ಬಾರಿ ಅವರು ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಕಲರ್ಸ್ ವಾಹಿನಿಯಲ್ಲಲ್ಲ. ಫಾರ್ ಎ ಚೇಂಜ್ ಜೀ ಕನ್ನಡ ವಾಹಿನಿಯಲ್ಲಿ. ‘ವಿದ್ಯಾ ವಿನಾಯಕ’ ಎಂಬ ಹೊಸ ಧಾರವಾಹಿಯಲ್ಲಿ ಕವಿತಾ ಗೌಡ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ.

ಇದೇ ಸೋಮವಾರ ರಾತ್ರಿ 8 ಗಂಟೆಗೆ ವಿದ್ಯಾ ವಿನಾಯಕ ಧಾರವಾಹಿ ಪ್ರಸಾರವಾಗಲಿದೆ. ಯಶಸ್ವೀ ಉದ್ಯಮಿ, ಪಕ್ಕಾ ಪ್ರಾಕ್ಟಿಕಲ್ ಹುಡುಗ ವಿನಾಯಕ ಮತ್ತು ಜೀವನವನ್ನು ಸಿಂಪಲ್ ಎಂದು ತಿಳಿದುಕೊಂಡಿರುವ ವಿದ್ಯಾ ನಡುವಿನ ಪ್ರೀತಿಯ ಕತೆ ‘ವಿದ್ಯಾ ವಿನಾಯಕ’.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments